Horoscope Today: ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!

Updated on: Jun 03, 2026 | 6:42 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 3, ಬುಧವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಿಗೆ, ಶುಭಯೋಗ, ಭದ್ರಕರ್ಣ ಮತ್ತು ಪೂರ್ವಾಷಾಡ ನಕ್ಷತ್ರಗಳೊಂದಿಗೆ ಈ ದಿನದ ಆಸ್ಟ್ರೋಲಾಜಿಕಲ್ ವಿವರಗಳನ್ನು ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:17 ರಿಂದ 1:53 ರವರೆಗೆ ಇದ್ದರೆ, ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 3, ಬುಧವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಿಗೆ, ಶುಭಯೋಗ, ಭದ್ರಕರ್ಣ ಮತ್ತು ಪೂರ್ವಾಷಾಡ ನಕ್ಷತ್ರಗಳೊಂದಿಗೆ ಈ ದಿನದ ಆಸ್ಟ್ರೋಲಾಜಿಕಲ್ ವಿವರಗಳನ್ನು ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:17 ರಿಂದ 1:53 ರವರೆಗೆ ಇದ್ದರೆ, ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Follow Us