Horoscope Today: ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಶುಭಸುದ್ದಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 06, ಶನಿವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಷಷ್ಠಿ ತಿಥಿ, ಐಂದ್ರ ಯೋಗ, ಗರಜ ಕರಣ ಮತ್ತು ಧನಿಷ್ಠಾ ನಕ್ಷತ್ರದಿಂದ ಕೂಡಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 06, ಶನಿವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಷಷ್ಠಿ ತಿಥಿ, ಐಂದ್ರ ಯೋಗ, ಗರಜ ಕರಣ ಮತ್ತು ಧನಿಷ್ಠಾ ನಕ್ಷತ್ರದಿಂದ ಕೂಡಿದೆ.
ರಾಹುಕಾಲವು ಬೆಳಿಗ್ಗೆ 9:05 ರಿಂದ 10:41 ರವರೆಗೆ ಇರಲಿದ್ದು, ಸರ್ವ ಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 1:54 ರಿಂದ 3:31 ರವರೆಗೆ ಇದೆ. ಇಂದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಾನ್ ದೇವರ ಆಶೀರ್ವಾದದ ವಿಶೇಷ ದಿನವಾಗಿದೆ. ಜೊತೆಗೆ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿಯಿದ್ದು, ಅನಾರೋಗ್ಯ ಪೀಡಿತರು, ವಿವಾಹ ವಿಷಯಗಳಲ್ಲಿನ ತಡಗಳು, ಗರ್ಭಿಣಿ ಸ್ತ್ರೀಯರು ಸುಬ್ರಹ್ಮಣ್ಯನ ಆರಾಧನೆಯಿಂದ ಶುಭಫಲ ಪಡೆಯುವರು.ಎಂದು ಅವರು ತಿಳಿಸಿದ್ದಾರೆ.

