Horoscope Today: ಇಂದು ಈ ರಾಶಿಯವರು ಅನುಮಾನಗಳನ್ನು ಬದಿಗಿಟ್ಟರೆ ಶುಭ

Updated on: Jun 07, 2026 | 7:05 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 07, ಭಾನುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸದಲ್ಲಿ, ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿರುವ ಈ ದಿನ, ಸೂರ್ಯ ನಮಸ್ಕಾರಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ವಿಶ್ವ ಆಹಾರ ಸುರಕ್ಷತಾ ದಿನ ಕೂಡ ಆಗಿದ್ದು, ಮಿತ ಆಹಾರ ಮತ್ತು ಹಸಿದವರಿಗೆ ಅನ್ನ ನೀಡುವ ಮಹತ್ವವನ್ನು ಒತ್ತಿಹೇಳಲಾಗಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 07, ಭಾನುವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸದಲ್ಲಿ, ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡಲಿರುವ ಈ ದಿನ, ಸೂರ್ಯ ನಮಸ್ಕಾರಕ್ಕೆ ಹೆಚ್ಚಿನ ಮಹತ್ವವಿದೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ವಿಶ್ವ ಆಹಾರ ಸುರಕ್ಷತಾ ದಿನ ಕೂಡ ಆಗಿದ್ದು, ಮಿತ ಆಹಾರ ಮತ್ತು ಹಸಿದವರಿಗೆ ಅನ್ನ ನೀಡುವ ಮಹತ್ವವನ್ನು ಒತ್ತಿಹೇಳಲಾಗಿದೆ.

 

 

 

Loading...
Unable to load recommendations.
Follow Us