ಗೋಕಾಕ್: ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ!

Gokak: ನಿನ್ನೆ ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಯಾನಕ ಮಾಟಮಂತ್ರ ಮಾಡಿದ್ದಾರೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಈ ಭಯಾನಕ ಮಾಟಮಂತ್ರ ನಡೆದಿದ್ದು, ಮನೆಯ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು ಇಟ್ಟು ಮಾಟಮಂತ್ರ ಮಾಡಲಾಗಿದೆ.

| Edited By: ಸಾಧು ಶ್ರೀನಾಥ್​

Updated on:Sep 15, 2023 | 9:41 AM

ಬೆಳಗಾವಿ, ಸೆಪ್ಟೆಂಬರ್​ 15: ನಿನ್ನೆ ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಯಾನಕ ಮಾಟಮಂತ್ರ (Black Magic) ಮಾಡಿದ್ದಾರೆ. ಅಮವಾಸ್ಯೆ (Amavasya) ಹಿನ್ನೆಲೆಯಲ್ಲಿ ಈ ಭಯಾನಕ ಮಾಟಮಂತ್ರ ನಡೆದಿದ್ದು, ಮನೆಯ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು ಇಟ್ಟು ಮಾಟಮಂತ್ರ ಮಾಡಲಾಗಿದೆ. ಬಸವ್ವ ಚನ್ನಯ್ಯ ಮಠಪತಿ ಎನ್ನುವರ ಮನೆಯ ಮುಂದೆ ಮಾಟಮಂತ್ರ (Witchcraft) ನಡೆದಿದೆ. ಮನೆಯವರು ಇಂದು ಶುಕ್ರವಾರ ಬೆಳಗ್ಗೆ ಎದ್ದು ನೋಡಿದಾಗ ಮನೆಯ ಮುಂದೆ ತಲೆ ಬುರುಡೆ, ನಿಂಬೆಹಣ್ಣು, ಕುಂಕುಮ ವಸ್ತುಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ನಿಂಬೆಹಣ್ಣಿನ ಮೇಲೆ ಮನೆಯವರ ಹೆಸರುಗಳನ್ನ ಬರೆದಿದ್ದಾರೆ. ಈ ಮಾಟಮಂತ್ರಕ್ಕೆ ಮನೆಯವರು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ (Savalagi village in Gokak taluk in Belagavi).

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 am, Fri, 15 September 23

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್