AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಡಿದ ಮತ್ತಿನಲ್ಲಿ ಟ್ರಕ್ ಚಾಲನೆ, ಹಲವು ವಾಹನಗಳಿಗೆ ಡಿಕ್ಕಿ, ಇಬ್ಬರು ಸಾವು, 11 ಮಂದಿಗೆ ಗಾಯ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್‌ನಿಂದ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಸುಮಾರು 1.5 ಕಿ.ಮೀಗಳಷ್ಟು ದೂರ ಎದುರಿದ್ದ ಎಲ್ಲಾ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋಗಿದೆ. ಟ್ರಕ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ.ನಂತರವೂ ಟ್ರಕ್ ಮುಂದೆ ಚಲಿಸುತ್ತಲೇ ಇತ್ತು. ಕಾರುಗಳು, ಇ-ರಿಕ್ಷಾಗಳು, ಆಟೋರಿಕ್ಷಾಗಳು ಮತ್ತು ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದೆ.

ನಯನಾ ರಾಜೀವ್
|

Updated on: Sep 16, 2025 | 9:45 AM

Share

ಇಂಧೋರ್, ಸೆಪ್ಟೆಂಬರ್ 16: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್‌ನಿಂದ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಸುಮಾರು 1.5 ಕಿ.ಮೀಗಳಷ್ಟು ದೂರ ಎದುರಿದ್ದ ಎಲ್ಲಾ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋಗಿದೆ. ಟ್ರಕ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ.ನಂತರವೂ ಟ್ರಕ್ ಮುಂದೆ ಚಲಿಸುತ್ತಲೇ ಇತ್ತು. ಕಾರುಗಳು, ಇ-ರಿಕ್ಷಾಗಳು, ಆಟೋರಿಕ್ಷಾಗಳು ಮತ್ತು ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದೆ. ಜನರು ಕಿರುಚುತ್ತಾ ಓಡುತ್ತಿದ್ದರು, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. ನಜ್ಜುಗುಜ್ಜಾದ ಬೈಕಿಗೆ ಬೆಂಕಿ ಹೊತ್ತಿಕೊಂಡಿತು ಜ್ವಾಲೆಗಳು ಟ್ರಕ್‌ನ ಮುಂಭಾಗವನ್ನು ಆವರಿಸಿದ ಪರಿಣಾಮ ಮಧ್ಯೆ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ