ಅಮ್ಮನ ಬೆನ್ನೇರಿದ ಮರಿ ಕರಡಿಗಳ ತುಂತಾಟಕ್ಕೆ ಮನಸೋತ ಜನ; ಇಲ್ಲಿದೆ ವಿಡಿಯೋ

ತಾಯಿ ಮಗುವಿನ ಬಾಂಧವ್ಯವೇ ಹಾಗೇ, ಕೇವಲ ಮನುಷ್ಯರಲ್ಲಷ್ಟೇ ಅಲ್ಲ, ಪ್ರಾಣಿಗಳಲ್ಲೂ ಕೂಡ ಈ ಬಾಂಧವ್ಯ ಹೊರತಾಗಿಲ್ಲ ಎಂಬುದಕ್ಕೆ ಈ ಕರಡಿಗಳು ಸಾಕ್ಷ್ಯ ನೀಡಿದೆ. ಇಂದು(ಮಾ.03) ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಜಂಗಲ್ ಲಾಡ್ಜ್ ಬಳಿ ಅಮ್ಮನ ಬೆನ್ನೇರಿ ಮರಿ ಕರಡಿಗಳ ತುಂತಾಟ, ನೋಡುಗರ ಮನಸ್ಸನ್ನ ಮುದಗೊಳಿಸಿದೆ.

ಅಮ್ಮನ ಬೆನ್ನೇರಿದ ಮರಿ ಕರಡಿಗಳ ತುಂತಾಟಕ್ಕೆ ಮನಸೋತ ಜನ; ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 03, 2024 | 7:50 PM

ವಿಜಯನಗರ, ಮಾ.03: ಅಮ್ಮನ ಬೆನ್ನೇರಿ ಮರಿ ಕರಡಿಗಳ(Bear) ತುಂತಾಟವನ್ನ ಇಂದು(ಮಾ.03) ವಿಜಯನಗರ ಜಿಲ್ಲೆಯ ಹೊಸಪೇಟೆ(Hosapete)ತಾಲೂಕಿನ ಕಮಲಾಪುರ ಜಂಗಲ್ ಲಾಡ್ಜ್ ಬಳಿ ನೋಡಿ ಜನರು ಸಂತಸಪಟ್ಟರು. ಎರಡು ಕರಡಿ ಮರಿಗಳ ತುಂತಾಟಕ್ಕೆ ನೆರೆದಿದ್ದ ಜನ ಮನಸೋತಿದ್ದಾರೆ. ಇದು ಜಂಗಲ್ ಸಫಾರಿಗೆ ಬಂದ ಪ್ರವಾಸಿಗರ ಕಾತುರ, ಕೌತುಕ ಹೆಚ್ಚಿಸಿದೆ. ಇನ್ನು ಇದು ಹತ್ತು ದಿನದ ಕರಡಿಗಳಾಗಿದ್ದು, ಅಮ್ಮನ ಜೊತೆ ಆಟಕ್ಕಿಳಿದಿವೆ. ಈ ಮುಂದಾದ ಕರಡಿ ಮರಿಗಳ ತುಂತಾಟವನ್ನ ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಹಿಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Sun, 3 March 24

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ