ಹೊಸಕೋಟೆ ಕಳ್ಳರ ಜೋಡಿ ಟೊಮೆಟೊ ಹಣ್ಣುಗಳ ಜೊತೆ ಅವುಗಳನ್ನು ಸಾಗಿಸಲು ಟ್ರ್ಯಾಕ್ಟರ್​ಗಳನ್ನೂ ಕದ್ದರು!

ಟೊಮೆಟೊ ಹಣ್ಣುಗಳ ಜತೆ ತೋಟದಲ್ಲಿ ಬೆಳೆದಿದ್ದ ಬೇರೆ ತರಕಾರಿಗಳನ್ನೂ ಲಪಟಾಯಿಸುತ್ತಿದ್ದ ಕಳ್ಳರು ಕದ್ದಿದ್ದು ಒಂದು ಡಜನ್ ಟ್ರ್ಯಾಕ್ಟರ್ ಗಳು ಅಂದರೆ ನಂಬುತ್ತೀರಾ?

ಹೊಸಕೋಟೆ ಕಳ್ಳರ ಜೋಡಿ ಟೊಮೆಟೊ ಹಣ್ಣುಗಳ ಜೊತೆ ಅವುಗಳನ್ನು ಸಾಗಿಸಲು ಟ್ರ್ಯಾಕ್ಟರ್​ಗಳನ್ನೂ ಕದ್ದರು!
|

Updated on: Jul 31, 2023 | 11:30 AM

ಹೊಸಕೋಟೆ: ಕಳ್ಳರು ಶ್ರೀಮಂತರ ಮನೆ, ಚಿನ್ನಾಭರಣಗಳ ಅಂಗಡಿ ಮೊದಲಾದವುಗಳನ್ನು ಟಾರ್ಗೆಟ್ ಮಾಡಿದರೆ ಕೋಲಾರ ಮೂಲದ ಶಿವಾನಂದ್ ಮತ್ತು ಆನಂದ್ ಹೆಸರಿನ ಬುದ್ಧಿವಂತ ಕಳ್ಳರು ಚಿನ್ನದ ಬೆಲೆಗೆ ಮಾರಾಟವಾಗುತ್ತಿರುವ ಟೊಮೆಟೊ ಫಸಲನ್ನು ಟಾರ್ಗೆಟ್ ಮಾಡಿ ತಮ್ಮ ಕೈಚಳಕ ಮೆರೆಯುತ್ತಿದ್ದರು. ಗಮನಿಸಬೇಕಾದ ಅಂಶವೆಂದರೆ ಅವರು ಕೋಲಾರ, ಚಿಂತಾಮಣಿ ಮತ್ತಿ ಹೊಸಕೋಟೆ ಮೊದಲಾದ ಪ್ರದೇಶಗಳಲ್ಲಿ ಕೇವಲ ಟೊಮೊಟೊ ಹಣ್ಣುಗಳನ್ನು ಮಾತ್ರ ಕದಿಯುತ್ತಿರಲಿಲ್ಲ, ಅವುಗಳನ್ನು ಮಾರ್ಕೆಟ್ ಪ್ರದೇಶಕ್ಕೆ ಸಾಗಿಸಲು ಟ್ರ್ಯಾಕ್ಟರ್ ಗಳನ್ನೂ ಕದಿಯುತ್ತಿದ್ದರು! ಟೊಮೆಟೊ ಹಣ್ಣುಗಳ ಜತೆ ತೋಟದಲ್ಲಿ ಬೆಳೆದಿದ್ದ ಬೇರೆ ತರಕಾರಿಗಳನ್ನೂ ಕಳ್ಳರ ಜೋಡಿ ಲಪಟಾಯಿಸುತ್ತಿತ್ತಂತೆ. ಅವರು ಕದ್ದಿದ್ದು ಒಂದಲ್ಲ ಎರಡಲ್ಲ, ಒಂದು ಡಜನ್ ಟ್ರ್ಯಾಕ್ಟರ್ ಗಳು! ದೂರುಗಳನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಹೊಸಕೋಟೆ ಪೋಲಿಸರು ಕಳ್ಳರನ್ನು ಬಂಧಿಸಿ ಅವರಿಂದ 12 ಟ್ರ್ಯಾಕ್ಟರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ