AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್, ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..

[lazy-load-videos-and-sticky-control id=”RqWzG14AaAI”] ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ. ಕೊನೆಗೆ ಕೆಸಿ ಜನರಲ್ […]

ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್,  ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..
ಸಾಧು ಶ್ರೀನಾಥ್​
|

Updated on:Jul 20, 2020 | 6:40 PM

Share

[lazy-load-videos-and-sticky-control id=”RqWzG14AaAI”]

ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ.

ಕೊನೆಗೆ ಕೆಸಿ ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ಗರ್ಭಿಣಿಗೆ ಆಟೋದಲ್ಲಿಯೇ ಹೆರಿಗೆಯಾಗಿದೆ. ಆದರೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ, ಆರೈಕೆ ಸಿಗದೆ ತಾಯಿ ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಆಸ್ಪತ್ರೆಗಳ ನೀರ್ಲಕ್ಷ್ಯತನದಿಂದಲೇ ಮಗು ಬದುಕಲಿಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 1:16 pm, Mon, 20 July 20

Follow Us
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?