AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್, ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..

[lazy-load-videos-and-sticky-control id=”RqWzG14AaAI”] ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ. ಕೊನೆಗೆ ಕೆಸಿ ಜನರಲ್ […]

ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್,  ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..
ಸಾಧು ಶ್ರೀನಾಥ್​
|

Updated on:Jul 20, 2020 | 6:40 PM

Share

[lazy-load-videos-and-sticky-control id=”RqWzG14AaAI”]

ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ.

ಕೊನೆಗೆ ಕೆಸಿ ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ಗರ್ಭಿಣಿಗೆ ಆಟೋದಲ್ಲಿಯೇ ಹೆರಿಗೆಯಾಗಿದೆ. ಆದರೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ, ಆರೈಕೆ ಸಿಗದೆ ತಾಯಿ ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಆಸ್ಪತ್ರೆಗಳ ನೀರ್ಲಕ್ಷ್ಯತನದಿಂದಲೇ ಮಗು ಬದುಕಲಿಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 1:16 pm, Mon, 20 July 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ