AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಮತ ಚಲಾಯಿಸಿ ಬಂದವರಿಗೆ ಹೋಟೆಲ್​ಗಳು ಏನನ್ನೂ ಉಚಿತವಾಗಿ ನೀಡುವಂತಿಲ್ಲ: ಸಹಾಯಕ ಚುನಾವಣಾ ಆಯುಕ್ತ

ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: May 09, 2023 | 6:14 PM

Share

ಬೆಂಗಳೂರು: ವೋಟು ಹಾಕಿ ಬಂದವರಿಗೆ ದೋಸೆ ಫ್ರೀ, ತಿಂಡಿ ಫ್ರೀ, ಊಟ ಫ್ರೀ ಅಂತ ತಮ್ಮ ಹೋಟೆಲ್ ಗಳ (hotel) ಮುಂದೆ ಬೋರ್ಡ್ ಬ್ಯಾನರ್ ಗಳನ್ನು ತೂಗು ಹಾಕಿದ್ದ ಮಾಲೀಕರಿಗೆ ಆಘಾತ ಎದುರಾಗಿದೆ. ಹೋಟೆಲ್ ನವರ್ಯಾರೂ ಉಚಿತವಾಗಿ ಏನನ್ನೂ ನೀಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಚುನಾವಣಾ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಎಚ್ಚರಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ 20-04-2023 ರಿಂದ 13-05-2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿರುವ ಅವರು ಈ ಅವಧಿಯಲ್ಲಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಉಚಿತವಾಗಿ ಊಟ-ತಿಂಡಿ, ಕಾಫಿ ನೀಡಿದರೆ ಅದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ. ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ಎಲ್ಲ ಹೋಟೆಲ್ ಗಳಿಗೆ ಜಾರಿ ಮಾಡಿರುವ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ