AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಮತ ಚಲಾಯಿಸಿ ಬಂದವರಿಗೆ ಹೋಟೆಲ್​ಗಳು ಏನನ್ನೂ ಉಚಿತವಾಗಿ ನೀಡುವಂತಿಲ್ಲ: ಸಹಾಯಕ ಚುನಾವಣಾ ಆಯುಕ್ತ

ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 09, 2023 | 6:14 PM

Share

ಬೆಂಗಳೂರು: ವೋಟು ಹಾಕಿ ಬಂದವರಿಗೆ ದೋಸೆ ಫ್ರೀ, ತಿಂಡಿ ಫ್ರೀ, ಊಟ ಫ್ರೀ ಅಂತ ತಮ್ಮ ಹೋಟೆಲ್ ಗಳ (hotel) ಮುಂದೆ ಬೋರ್ಡ್ ಬ್ಯಾನರ್ ಗಳನ್ನು ತೂಗು ಹಾಕಿದ್ದ ಮಾಲೀಕರಿಗೆ ಆಘಾತ ಎದುರಾಗಿದೆ. ಹೋಟೆಲ್ ನವರ್ಯಾರೂ ಉಚಿತವಾಗಿ ಏನನ್ನೂ ನೀಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಚುನಾವಣಾ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಎಚ್ಚರಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ 20-04-2023 ರಿಂದ 13-05-2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿರುವ ಅವರು ಈ ಅವಧಿಯಲ್ಲಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಉಚಿತವಾಗಿ ಊಟ-ತಿಂಡಿ, ಕಾಫಿ ನೀಡಿದರೆ ಅದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ. ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ಎಲ್ಲ ಹೋಟೆಲ್ ಗಳಿಗೆ ಜಾರಿ ಮಾಡಿರುವ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು