AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಮತ ಚಲಾಯಿಸಿ ಬಂದವರಿಗೆ ಹೋಟೆಲ್​ಗಳು ಏನನ್ನೂ ಉಚಿತವಾಗಿ ನೀಡುವಂತಿಲ್ಲ: ಸಹಾಯಕ ಚುನಾವಣಾ ಆಯುಕ್ತ

ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 09, 2023 | 6:14 PM

Share

ಬೆಂಗಳೂರು: ವೋಟು ಹಾಕಿ ಬಂದವರಿಗೆ ದೋಸೆ ಫ್ರೀ, ತಿಂಡಿ ಫ್ರೀ, ಊಟ ಫ್ರೀ ಅಂತ ತಮ್ಮ ಹೋಟೆಲ್ ಗಳ (hotel) ಮುಂದೆ ಬೋರ್ಡ್ ಬ್ಯಾನರ್ ಗಳನ್ನು ತೂಗು ಹಾಕಿದ್ದ ಮಾಲೀಕರಿಗೆ ಆಘಾತ ಎದುರಾಗಿದೆ. ಹೋಟೆಲ್ ನವರ್ಯಾರೂ ಉಚಿತವಾಗಿ ಏನನ್ನೂ ನೀಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಚುನಾವಣಾ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಎಚ್ಚರಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ 20-04-2023 ರಿಂದ 13-05-2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿರುವ ಅವರು ಈ ಅವಧಿಯಲ್ಲಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಉಚಿತವಾಗಿ ಊಟ-ತಿಂಡಿ, ಕಾಫಿ ನೀಡಿದರೆ ಅದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ. ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ಎಲ್ಲ ಹೋಟೆಲ್ ಗಳಿಗೆ ಜಾರಿ ಮಾಡಿರುವ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!