ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ
ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ ಏ.6ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ತಮಿಳುನಾಡಿನ ಥಳಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ. ಗುಮ್ಮಳಾಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ. ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ರಾಮಚಂದ್ರನ್ ಪರ ಮತಯಾಚನೆ. ಸಂಸದ ಚೆಲ್ಲಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಜಮೀರ್ ಅಹಮದ್ ಭಾಗಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ