ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ
ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ ಏ.6ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ತಮಿಳುನಾಡಿನ ಥಳಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ. ಗುಮ್ಮಳಾಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ. ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ರಾಮಚಂದ್ರನ್ ಪರ ಮತಯಾಚನೆ. ಸಂಸದ ಚೆಲ್ಲಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಜಮೀರ್ ಅಹಮದ್ ಭಾಗಿ.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
