ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜು

ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜಾಗಿದೆ. ಆ ಮೂಲಕ ವಧೆ ಮಾಡಲು ಬಂದವರಿಗೆ ಕೋಣವೇ ಒದೆ ಕೊಟ್ಟಿದೆ. ಇದು ಕೇರಳದ ಕಾಸರಗೋಡಿನಲ್ಲಿ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಕೋಣದ ರೋಷಾವೇಶಕ್ಕೆ ಸ್ಥಳೀಯರು ಸುಸ್ತಾಗಿದ್ದಾರೆ.

ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 19, 2024 | 5:12 PM

ದಕ್ಷಿಣ ಕನ್ನಡ, ಜೂ.19: ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜಾಗಿದೆ. ಆ ಮೂಲಕ ವಧೆ ಮಾಡಲು ಬಂದವರಿಗೆ ಕೋಣವೇ ಒದೆ ಕೊಟ್ಟಿದೆ. ಇದು ಕೇರಳದ ಕಾಸರಗೋಡಿ(Kasaragod)ನಲ್ಲಿ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಇನ್ನು ಕೋಣದ ಆರ್ಭಟಕ್ಕೆ ಜನರು ಕಕ್ಕಾ ಬಿಕ್ಕಿಯಾಗಿ ಓಡಿದ್ದಾರೆ. ಕೋಣದ ರಂಪಾಟದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ವಧೆಗಾಗಿ ಖಾಸಾಯಿಖಾನೆಗೆ
ಕೊಂಡೋಯ್ಯಲಾಗುತ್ತಿದ್ದ ಕೋಣ ಎಂಬ ಮಾಹಿತಿ ದೊರೆತಿದೆ. ಈ ವೇಳೆ ಇದ್ದಕ್ಕಿಂದಂತೆ ರಂಪಾಟ ಆರಂಭಿಸಿ ಸುತ್ತಮುತ್ತ ಇದ್ದವರನ್ನ ಎತ್ತಿ ಬಿಸಾಕಿದೆ. ಕೋಣದ ರೋಷಾವೇಶಕ್ಕೆ ಸ್ಥಳೀಯರು ಸುಸ್ತಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​