ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

Updated on: Jun 22, 2025 | 3:31 PM

ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ, (ಜೂನ್ 22): ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More