ವಿಜಯನಗರದ ಮೃತ ರೈತನಾಯಕ ಕಾರ್ತೀಕ್ ಅವರ ಮಗಳ ಶಿಕ್ಷಣದ ಹೊರೆಹೊತ್ತ ಸಚಿವ ಬಿಜೆಡ್ ಜಮೀರ್ ಅಹ್ಮದ್

ವೈಯಕ್ತಿಕವಾಗಿ ತಾನು ಮತ್ತು ಗವಿಯಪ್ಪ ತಲಾ ಐದೈದು ಲಕ್ಷ ಒಟ್ಟು 10 ಲಕ್ಷ ರೂಪಾಯಿ ಕಾರ್ತೀಕ್ ಅವರ ಮಗಳ ಭವಿಷ್ಯಕ್ಕಾಗಿ ನೀಡುವುದಾಗಿ ಹೇಳಿದರು. ಆ ಹಣವನ್ನು ಬ್ಯಾಂಕೊಂದರಲ್ಲಿ ಫಿಕ್ಸೆಡ್ ಡಿಪಾಸಿಟ್ ಮಾಡಿಸಿ ಅವಳ ಭವಿಷ್ಯಕ್ಕಾಗಿ ಬಳಸುವಂತೆ ಸಲಹೆಯನ್ನು ಕುಟುಂಬಕ್ಕೆ ನೀಡಿದರು. 

ವಿಜಯನಗರದ ಮೃತ ರೈತನಾಯಕ ಕಾರ್ತೀಕ್ ಅವರ ಮಗಳ ಶಿಕ್ಷಣದ ಹೊರೆಹೊತ್ತ ಸಚಿವ ಬಿಜೆಡ್ ಜಮೀರ್ ಅಹ್ಮದ್
|

Updated on:Feb 05, 2024 | 2:26 PM

ವಿಜಯನಗರ: ಇದು ಮೊದಲ ಸಲವೇನಲ್ಲ, ಇದಕ್ಕೂ ಮೊದಲು ಸಹ ಸಚಿವ ಬೆಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmad Khan) ಕಷ್ಟದಲ್ಲಿರುವ ಜನರಿಗೆ ನೆರವಾಗಿದ್ದಾರೆ. ಕಳೆದ ವಾರ ಮುನಿರಾಬಾದ್ ಬಳಿ ರಸ್ತೆ ಅಪಘಾತವೊಂದರಲ್ಲಿ ನಿಧನರಾದ ರೈತನಾಯಕ ಜೆ ಕಾರ್ತೀಕ್ (J Karthik) ಅವರ ಮನೆಗೆ ತೆರಳಿದ ಜಮೀರ್ ಅಹ್ಮದ್, ದುಃಖ ತಪ್ತ ಕುಟುಂಬಕ್ಕೆ ಸಾಂತ್ವನ ನೀಡಿದ್ದಾರೆ. ಹೊಸಪೇಟೆ (Hospet) ಎಂಪಿ ಪ್ರಕಾಶ್ ನಗರದಲ್ಲಿರುವ ಮನೆಗೆ ವಿಜಯನಗರ ಶಾಸಕ ಹೆಚ್ ಆರ್ ಗವಿಯಪ್ಪರೊಂದಿಗೆ ತೆರಳಿದ ಸಚಿವ, ಕಾರ್ತೀಕ್ ಅವರ 13-ವರ್ಷ ವಯಸ್ಸಿನ ಮಗಳ ಅಭ್ಯಾಸ ಹೊರೆಯನ್ನು ತಾನು ಹೊರುವುದಾಗಿ ಕುಟುಂಬದ ಸದಸ್ಯರಿಗೆ ಹೇಳಿದರು. ಸರ್ಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದ್ದು, ವೈಯಕ್ತಿಕವಾಗಿ ತಾನು ಮತ್ತು ಗವಿಯಪ್ಪ ತಲಾ ಐದೈದು ಲಕ್ಷ ಒಟ್ಟು 10 ಲಕ್ಷ ರೂಪಾಯಿ ಕಾರ್ತೀಕ್ ಅವರ ಮಗಳ ಭವಿಷ್ಯಕ್ಕಾಗಿ ನೀಡುವುದಾಗಿ ಹೇಳಿದರು. ಆ ಹಣವನ್ನು ಬ್ಯಾಂಕೊಂದರಲ್ಲಿ ಫಿಕ್ಸೆಡ್ ಡಿಪಾಸಿಟ್ ಮಾಡಿಸಿ ಅವಳ ಭವಿಷ್ಯಕ್ಕಾಗಿ ಬಳಸುವಂತೆ ಸಲಹೆಯನ್ನು ಕುಟುಂಬಕ್ಕೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Mon, 5 February 24

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ