ಕರ್ನಾಟಕದ ರಾಮಮಂದಿರಗಳಲ್ಲಿರೋದು ರಾಮ, ಲಕ್ಷ್ಮಣ ಸೀತೆಯರಲ್ಲವೇ? ಸಿದ್ದರಾಮಯ್ಯ

ಕರ್ನಾಟಕದ ರಾಮಮಂದಿರಗಳಲ್ಲಿರೋದು ರಾಮ, ಲಕ್ಷ್ಮಣ ಸೀತೆಯರಲ್ಲವೇ? ಸಿದ್ದರಾಮಯ್ಯ
|

Updated on:Jan 23, 2024 | 3:07 PM

ಬಿಜೆಪಿಯವರಿಗೆ ರಾಮನ ವಿಷಯದಲ್ಲಿ ರಾಜಕಾರಣ ಮಾಡಬೇಕಿದೆ ಅದನ್ನೇ ಅವರು ಮಾಡುತ್ತಿರೋದು. ಆದರೆ ತಾವು ಪೂಜಿಸೋದು ಮತ್ತು ಆರಾಧಿಸೋದು ಮಹಾತ್ಮಾ ಗಾಂಧಿ ಹೇಳಿದ ರಾಮನನ್ನು, ರಾಮಾಯಣದ ರಾಮ ಮತ್ತು ದಶರಥನ ಮಗ ರಾಮನನ್ನು, ಬಿಜೆಪಿಯ ರಾಮನಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ (Ram in Ayodhya) ಮತ್ತು ಕರ್ನಾಟಕದ ರಾಮಮಂದಿರಗಳಲ್ಲಿರುವ ರಾಮ ಬೇರೆ ಬೇರೆನಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಬಿಜೆಪಿಯವರು ಮೂರು ಕೋಟಿ ಕನ್ನಡಿಗರನ್ನು (3 crore Kannadigas) ಅಯೋಧ್ಯೆಗೆ ಕರೆದೊಯ್ಯುತ್ತಾರಂತೆ ಅಂತ ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರ್ನಾಟಕದ ಅನೇಕ ಊರುಗಳಲ್ಲಿ ರಾಮಮಂದಿರಗಳಲ್ಲಿರೋದು ರಾಮನಲ್ಲವೇ? ಆ ಮಂದಿರಗಳಲ್ಲಿರೋದು ಲಕ್ಷ್ಮಣ, ಸೀತೆ ಮತ್ತು ಆಂಜನೇಯನ ಮೂರ್ತಿಗಳಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ರಾಮನ ವಿಷಯದಲ್ಲಿ ರಾಜಕಾರಣ ಮಾಡಬೇಕಿದೆ ಅದನ್ನೇ ಅವರು ಮಾಡುತ್ತಿರೋದು. ಆದರೆ ತಾವು ಪೂಜಿಸೋದು ಮತ್ತು ಆರಾಧಿಸೋದು ಮಹಾತ್ಮಾ ಗಾಂಧಿ ಹೇಳಿದ ರಾಮನನ್ನು, ರಾಮಾಯಣದ ರಾಮ ಮತ್ತು ದಶರಥನ ಮಗ ರಾಮನನ್ನು, ಬಿಜೆಪಿಯ ರಾಮನಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Tue, 23 January 24

Follow us
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು