ವಿರೋಧ ಪಕ್ಷದ ನಾಯಕ ಯಾರಾದರೇನು; ಅದರಿಂದ ನಮಗೇನಾಗಬೇಕಿದೆ? ಸಿದ್ದರಾಮಯ್ಯ, ಮುಖ್ಯಮಂತ್ರಿ

ವಿರೋಧ ಪಕ್ಷದ ನಾಯಕ ಯಾರಾದರೇನು; ಅದರಿಂದ ನಮಗೇನಾಗಬೇಕಿದೆ? ಸಿದ್ದರಾಮಯ್ಯ, ಮುಖ್ಯಮಂತ್ರಿ
|

Updated on: Nov 18, 2023 | 12:55 PM

ರಾಜ್ಯದ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಅಂತ ಅಶೋಕ ಹೇಳಿದ್ದಾರೆ ಅಂತ ಪತ್ರಕರ್ತರು ಹೇಳಿದಾಗ, ಅವರು ಹೇಳಿದ್ದನ್ನು ತನಗ್ಯಾಕೆ ಹೇಳುತ್ತಿರೋದು? ತನಗೆ ತಿಳಿಸುವಂತೆ ಅವರು ಹೇಳಿದ್ದಾರಾ ಎಂದ ಮುಖ್ಯಮಂತ್ರಿ, ಅವರೇನೇ ಕೇಳಿದರೂ ಅಸೆಂಬ್ಲಿಯಲ್ಲಿ ಉತ್ತರ ನೀಡುತ್ತೇವೆ ಅಂದರು.

ಮೈಸೂರು: ಒಬ್ಬ ವಿರೋಧ ಪಕ್ಷ ನಾಯಕನನ್ನು (Leader of Opposition) ಅಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಅಂತ ಬಿಜೆಪಿ ನಾಯಕರನ್ನು ಗೇಲಿ ಮಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಇಂದು ಪತ್ರಕರ್ತರು, ಆರ್ ಅಶೋಕರನ್ನು (R Ashoka) ಆಯ್ಕೆ ಮಾಡಲಾಗಿದೆ ಅಂತ ಹೇಳಿದಾಗ ಪ್ರತಿಕ್ರಿಯಿಸಲು ತಡವರಿಸಿದರು. ಬಿಜೆಪಿ ಪಾರ್ಟಿಯವರು ಯಾರನ್ನಾದರೂ ಅಯ್ಕೆ ಮಾಡಿಕೊಳ್ಳಲಿ, ಅದರಿಂದ ತಮಗೇನು ಅಂತ ಹೇಳಿದರು. ವಿಷಯಾಂತರ ಮಾಡಿ ಮಾತಾಡಿದ ಸಿದ್ದರಾಮಯ್ಯ, ಸರ್ಕಾರ ನಡೆಸಲು ಜನ ನಮಗೆ ಆಶೀರ್ವಾದ ನೀಡಿದ್ದಾರೆ, ನಾವು ಅವರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ, ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುವೆಡೆ ನಮ್ಮ ಗಮನ ಕೇಂದ್ರೀಕೃತವಾಗಿದೆ ಎಂದು ಹೇಳಿದರು. ರಾಜ್ಯದ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಅಂತ ಅಶೋಕ ಹೇಳಿದ್ದಾರೆ ಅಂತ ಪತ್ರಕರ್ತರು ಹೇಳಿದಾಗ, ಅವರು ಹೇಳಿದ್ದನ್ನು ತನಗ್ಯಾಕೆ ಹೇಳುತ್ತಿರೋದು? ತನಗೆ ತಿಳಿಸುವಂತೆ ಅವರು ಹೇಳಿದ್ದಾರಾ ಎಂದ ಮುಖ್ಯಮಂತ್ರಿ, ಅವರೇನೇ ಕೇಳಿದರೂ ಅಸೆಂಬ್ಲಿಯಲ್ಲಿ ಉತ್ತರ ನೀಡುತ್ತೇವೆ ಅಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ