ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು?

Updated on: May 17, 2026 | 10:09 PM

ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ ಬಳಸಿ, ಪೆಟ್ರೋಲ್ ಡಿಸೇಲ್ ಕಡಿಮೆ ಬಳಸಿ ಅವಶ್ಯಕತೆ ಇದ್ರೆ ಮಾತ್ರ ಕಾರು ಬಳಸಿ ಇಲ್ಲದೆ ಇದ್ರೆ ಸಾರ್ವಜನಿಕ ಸಾರಿಗೆ ಬಸ್ ಮೆಟ್ರೋ ಬಳಕೆಗೆ ಕರೆ ನೀಡಿದ್ದು ಪಿಎಂ ಸಂದೇಶವನ್ನು ಕೆಲವರು ಸ್ವಾಗತಿಸಿದ್ರೆ, ಇನ್ನೊಂದೆಡೆ ಟೀಕೆಗಳು ಸಹ ವ್ಯಕ್ತವಾಗುತ್ತಿವೆ. ಹಾಗಾದ್ರೆ, ಚಿನ್ನ ಖರೀದಿ ಯುದ್ಧಕ್ಕೆ ಏನು ಸಂಬಂಧ? ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? ಎನ್ನುವ ಡಿಟೇಲ್ಸ್ ಇಲ್ಲಿದೆ ನೋಡಿ.

ಬೆಂಗಳೂರು, (ಮೇ 17): ಯುದ್ಧದ (War) ಬಿಕ್ಕಟ್ಟಿನಿಂದ ದೇಶದ ಆರ್ಥಿಕ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಪೆಟ್ರೋಲ್ ಡಿಸೇಲ್ , ಅಡುಗೆ ಎಣ್ಣೆ ಹಾಗೂ ಚಿನ್ನವನ್ನ ಖರೀದಿ ಮಾಡೋದನ್ನ ನಿಲ್ಲಿಸಿ, ಅನಾವಶ್ಯಕವಾಗಿ ಚಿನ್ನ ಖರೀದಿ ಬೇಡ ಎಂದು ಕರೆ ನೀಡಿದ್ದಾರೆ. ಹೌದು.. ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ ಬಳಸಿ, ಪೆಟ್ರೋಲ್ ಡಿಸೇಲ್ ಕಡಿಮೆ ಬಳಸಿ ಅವಶ್ಯಕತೆ ಇದ್ರೆ ಮಾತ್ರ ಕಾರು ಬಳಸಿ ಇಲ್ಲದೆ ಇದ್ರೆ ಸಾರ್ವಜನಿಕ ಸಾರಿಗೆ ಬಸ್ ಮೆಟ್ರೋ ಬಳಕೆಗೆ ಕರೆ ನೀಡಿದ್ದು ಪಿಎಂ ಸಂದೇಶವನ್ನು ಕೆಲವರು ಸ್ವಾಗತಿಸಿದ್ರೆ, ಇನ್ನೊಂದೆಡೆ ಟೀಕೆಗಳು ಸಹ ವ್ಯಕ್ತವಾಗುತ್ತಿವೆ. ಹಾಗಾದ್ರೆ, ಚಿನ್ನ ಖರೀದಿ ಯುದ್ಧಕ್ಕೆ ಏನು ಸಂಬಂಧ? ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? ಎನ್ನುವ ಡಿಟೇಲ್ಸ್ ಇಲ್ಲಿದೆ ನೋಡಿ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 17, 2026 10:08 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More