ಉಡುಪಿಯಲ್ಲಿ ಹಾಡಹಗಲೇ IT ರೇಡ್ ಹೆಸರಲ್ಲಿ ದರೋಡೆ ಯತ್ನ, ತಪ್ಪಿದ ಭಾರೀ ಅನಾಹುತ

ಹಾಡು ಹಗಲೇ ಮನೆ ದರೋಡೆ ಯತ್ನ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಐಟಿ ದಾಳಿ ಮಾದರಿಯಲ್ಲೇ ಬಂದ ಎಂಟು ಜನರ ತಂಡ ಮನೆ ದರೋಡೆಗೆ ಯತ್ನಿಸಿದೆ. ಆದ್ರೆ, ಸಿಸಿ ಕ್ಯಾಮೆರಾ ವ್ಯವಸ್ಥೆ ಅದನ್ನು ವಿಫಲಗೊಳಿಸಿದೆ. ಮನೆಯ ಸಿಸಿಟಿವಿ ದೃಶ್ಯಗಳನ್ನು ಮೇಲ್ವಿಚಾರಣೆ ಮಾಡುವ ಸೈನ್​ ಇನ್​ ಸೆಕ್ಯುರಿಟಿ ಸಂಸ್ಥೆಗೆ ಅಲರ್ಟ್​ ಹೋಗಿದ್ದು. ಕೂಡಲೇ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅದು ಹೇಗಾಯ್ತು ಎನ್ನುವುದು ಇಲ್ಲಿದೆ ನೋಡಿ.

ಉಡುಪಿಯಲ್ಲಿ ಹಾಡಹಗಲೇ IT ರೇಡ್ ಹೆಸರಲ್ಲಿ ದರೋಡೆ ಯತ್ನ, ತಪ್ಪಿದ ಭಾರೀ ಅನಾಹುತ
|

Updated on: Jul 29, 2024 | 5:42 PM

ಉಡುಪಿ, (ಜುಲೈ 29): ಐಟಿ ಅಧಿಕಾರಿಗಳ ಮಾದರಿಯಲ್ಲಿ ಮನೆಯ ಮೇಲೆ ದಾಳಿ ಮಾಡಿ, ದರೋಡೆಗೆ ಯತ್ನಿಸಿದೆ. ಉಡುಪಿ ಜಿಲ್ಲೆಯಲ್ಲಿ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ ಎಂಬುವರ ನಿವಾಸಕ್ಕೆ ಇದೇ ಜುಲೈ 25ರ ಮುಂಜಾನೆ 8:30 ರ ಸುಮಾರಿಗೆ ಗ್ಯಾಂಗ್ ನುಗ್ಗಿತ್ತು. ಆದರೆ ದರೋಡೆ ಯತ್ನ ವಿಫಲಗಿದೆ. ದಿನದ 24 ಗಂಟೆಯೂ ಲೈವ್ ಸರ್ವೆಲೆನ್ಸ್ ಮಾಡುವ ಸಿ ಸಿ ಕ್ಯಾಮೆರಾ ಸೆಕ್ಯೂರಿಟಿ ಸಂಸ್ಥೆಯ ಸಕಾಲದ ಎಚ್ಚರಿಕೆ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. 6-8 ಜನರ ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಮನೆ ಬಳಿ ಬಂದಿದ್ದರು. ಬಳಿಕ ಕಾಂಪೌಂಡ್ ಹಾರಿ ಮನೆಯ ಆವರಣ ಪ್ರವೇಶೀಸಿದ್ದರು. ನಂತರ ಬಾಗಿಲು ಬಡಿದು ಮನೆಯವರನ್ನ ಕರೆದಿದ್ದಾರೆ. ಆದರೆ, ಮನೆ ಬಾಗಿಲು ತೆರೆಯದಿದ್ದರಿಂದ ಕಿಟಕಿಗಳನ್ನು ತೆರೆಯಲು ಯತ್ನಿಸಿದ್ದಾರೆ. ಇನ್ನು ಮನೆಯ ಕಾಂಪೌಂಡ್ ಹಾರಿ, ಒಳ ಪ್ರವೇಶಿಸಿ ಕೆಲವು ವಸ್ತುಗಳಿಗೆ ಹಾನಿ ಮಾಡಿ ತೆರಳಿದ ಎಂಟು ಜನರ ತಂಡದ ಭಯಾನಕ ಕೃತ್ಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​