ಜೈಲಿನೊಳಗೆ ವಿಜಯಲಕ್ಷ್ಮಿ, ಪವಿತ್ರಾ ಗೌಡ ನಡುವಿನ ವರ್ತನೆಯಲ್ಲಿ ಎಷ್ಟೊಂದು ವ್ಯತ್ಯಾಸ

ದರ್ಶನ್​ ಅವರನ್ನು ಮಾತನಾಡಿಸಲು ವಿಜಯಲಕ್ಷ್ಮಿ ಇಂದು (ಆಗಸ್ಟ್​​ 19) ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು. ಇದೇ ವೇಳೆ ಜೈಲಿನಲ್ಲಿ ಇರುವವರಿಗೆ ರಾಖಿ ಕಟ್ಟಲು ಮಹಿಳೆಯರು ತೆರಳಿದ್ದರು. ವಿಚಾರಣಾಧೀನ ಖೈದಿ ಆಗಿರುವ ಪವಿತ್ರಾ ಗೌಡ ಅವರು ರಾಖಿ ಕಟ್ಟಿಸಿಕೊಂಡಿಲ್ಲ. ರಾಖಿ ಕಟ್ಟಲು ಹೋದ ಮಹಿಳೆಯು ಆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಡಿಯೋ ಇಲ್ಲಿದೆ..

ಜೈಲಿನೊಳಗೆ ವಿಜಯಲಕ್ಷ್ಮಿ, ಪವಿತ್ರಾ ಗೌಡ ನಡುವಿನ ವರ್ತನೆಯಲ್ಲಿ ಎಷ್ಟೊಂದು ವ್ಯತ್ಯಾಸ
| Updated By: ಮದನ್​ ಕುಮಾರ್​

Updated on: Aug 19, 2024 | 7:30 PM

ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಜೈಲಿನಲ್ಲಿ ಇರುವ ಎಲ್ಲರಿಗೂ ರಾಖಿ ಕಟ್ಟಲು ಕೆಲವು ಮಹಿಳೆಯರು ಇಂದು (ಆ.19) ಪರಪ್ಪನ ಅಗ್ರಹಾರಕ್ಕೆ ತೆರಳಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ರಾಖಿ ಕಟ್ಟಿಸಿಕೊಂಡಿಲ್ಲ. ಆದರೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಬಹಳ ವಿನಯದಿಂದ ರಾಖಿ ಕಟ್ಟಿಸಿಕೊಂಡರು ಎಂದು ಯುವತಿಯೊಬ್ಬರು ಮಾಹಿತಿ ನೀಡಿದ್ದಾರೆ. ‘ಪವಿತ್ರಾ ಗೌಡ ಅವರು ಕೊಠಡಿಯಿಂದ ಹೊರಗೆ ಬರಲಿಲ್ಲ. ನಾವು ಕೂಡ ಒತ್ತಾಯ ಮಾಡಲಿಲ್ಲ. ವಿಜಯಲಕ್ಷ್ಮಿ ಅವರು ತುಂಬ ಚೆನ್ನಾಗಿ ಪ್ರತಿಕ್ರಿಯಿಸಿದರು’ ಎಂದು ಯುವತಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು