AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಮೋಸ ಹೋಗಿದ್ದೀರಾ?..ಅದ್ರಿಂದ ಹೊರ ಬರೋದ್ಹೇಗೆ..? ಇಲ್ಲಿದೆ ಸಲಹೆ

ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಅದರಿಂದ ಹೊರಬರಲು ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಸಲಹೆ ನೀಡಿದ್ದಾರೆ.

ಪ್ರೀತಿಯಲ್ಲಿ ಮೋಸ ಹೋಗಿದ್ದೀರಾ?..ಅದ್ರಿಂದ ಹೊರ ಬರೋದ್ಹೇಗೆ..? ಇಲ್ಲಿದೆ ಸಲಹೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Aug 30, 2022 | 7:43 AM

Share

ಒಬ್ಬ ವ್ಯಕ್ತಿಯನ್ನು ಬಹಳಷ್ಟು ಹಚ್ಚಿಕೊಂಡು, ಅವರನ್ನು ಪ್ರೀತಿ ಮಾಡುತ್ತಿದ್ದಾಗ, ಧಿಡೀರನೆ ಅವರು ಬಿಟ್ಟು ಹೋದರೆ ಮನಸ್ಸಿಗೆ ಆಗುವ ನೋವು ಅಷ್ಟಿಷ್ಟಲ್ಲ. ಹೇಳಲು ಅಸಾಧ್ಯವಾದಂತಹ ವೇದನೆ. ಜೀವನವೇ ಸಾಕು ಅನ್ನಿಸಿಬಿಡುತ್ತದೆ. ಇದರಿಂದ ಸಾಕಷ್ಟು ಜನರು ಮಾನಸಿಕವಾಗಿ ಕನ್ನತೆಗೆ ಒಳಗಾಗುತ್ತಾರೆ. ಇನ್ನೂ ಕೆಲವರಂತು ತಪ್ಪು ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಈ ಯೌವನಾವಸ್ತೆಯಲ್ಲಿ ಹುಡುಗ-ಹುಡಗಿ ಮಧ್ಯೆ ಆಗುವಂತಹ ಪ್ರೀತಿ ಅದ್ಭುತ. ಎರಡು ದೇಹ ಒಂದೇ ಜೀವ ಎಂಬಂತೆ ಇರುತ್ತಾರೆ. ಆದರೆ ಇಬ್ಬರ ನಡುವೆ ಯಾವುದೋ ಕಾರಣಕ್ಕೆ ವೈಮನಸ್ಸು ಉಂಟಾಗಿ ಅಥವಾ ಇನ್ನಾವುದೋ ಕಾರಣಕ್ಕೆ ದೂರವಾಗಿ ಅನುಭವಿಸುವ ವೇದನೆ, ರೋದನೆ ಹೇಳತೀರದು. ಹಾಗಿದ್ದರೆ ಲವ್​ ಫೇಲುವರ್​ ಆದರೆ, ಅದರಿಂದ ಹೊರ ಬರುವುದು ಹೇಗೆ? ಎನ್ನುವುದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

Published On - 7:42 am, Tue, 30 August 22

ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಷರಿಯತ್ ಮತ್ತು ತರೀಖತ್ ಬಗ್ಗೆ ಪ್ರಶ್ನೆ ಎತ್ತಿದ್ದಕ್ಕೆ ದೂರು: ಇಶ್ರತ್
ಷರಿಯತ್ ಮತ್ತು ತರೀಖತ್ ಬಗ್ಗೆ ಪ್ರಶ್ನೆ ಎತ್ತಿದ್ದಕ್ಕೆ ದೂರು: ಇಶ್ರತ್
ದೇಶದ್ರೋಹ ಆರೋಪ: ಮುಸ್ಲಿಂ ಮಹಿಳೆ ವಿರುದ್ಧ ಮುಸ್ಲಿಂ ಮುಖಂಡರಿಂದಲೇ ದೂರು
ದೇಶದ್ರೋಹ ಆರೋಪ: ಮುಸ್ಲಿಂ ಮಹಿಳೆ ವಿರುದ್ಧ ಮುಸ್ಲಿಂ ಮುಖಂಡರಿಂದಲೇ ದೂರು
VIDEO: ದುಬೈನಲ್ಲಿ ‘ಸು ಫ್ರಮ್ ಸೋ’ ತಂಡಕ್ಕೆ ಹೇಗಿತ್ತು ನೋಡಿ ಸ್ವಾಗತ
VIDEO: ದುಬೈನಲ್ಲಿ ‘ಸು ಫ್ರಮ್ ಸೋ’ ತಂಡಕ್ಕೆ ಹೇಗಿತ್ತು ನೋಡಿ ಸ್ವಾಗತ