ಮಲ್ನಾಡ್ ಸ್ಟೈಲ್​ನಲ್ಲಿ ಖಾರ ಖಾರ ಚಿಕನ್ ಪೆಪ್ಪರ್ ಡ್ರೈ ಮಾಡುವ ವಿಧಾನ ಇಲ್ಲಿದೆ

ಕೆಲವರಿಗೆ ಖಾರ ಎಂದರೆ ತುಂಬಾ ಇಷ್ಟ. ಅಂತವರೂ ಮಲ್ನಾಡ್ ಸ್ಟೈಲ್​ನಲ್ಲಿ ಚಿಕನ್ ಪೆಪ್ಪರ್ ಡ್ರೈನ ಮಾಡಬಹುದು. ಹೆಚ್ಚು ಖಾರ ಇಷ್ಟ ಪಡದೆ ಇರುವವರೂ ಇದನ್ನು ತಯಾರಿಸಬಹುದು. ಆದರೆ ಖಾರ ಸ್ವಲ್ವ ಕಡಿಮೆ ಹಾಕಿದರೆ ಆಯ್ತು.

| Updated By: Digi Tech Desk

Updated on:Jun 01, 2021 | 12:06 PM

ಚಿಕನ್ ಅಂತ ನೆನೆಸಿಕೊಂಡರೆ ಸಾಕು ಮಾಂಸ ಪ್ರಿಯರ ಬಾಯಲ್ಲಿ ನೀರು ಬರುತ್ತೆ. ಒಂದೊಂದು ಕಡೆ ಒಂದೊಂದು ರೀತಿಯ ಚಿಕನ್ ಅಡುಗೆಯನ್ನು ತಯಾರಿಸುತ್ತಾರೆ. ಅದರಂತೆ ಮಲ್ನಾಡ್​ನಲ್ಲೂ ಖಾರ ಖಾರವಾಗಿ ಚಿಕನ್ ಪೆಪ್ಪರ್ ಡ್ರೈ ಮಾಡುತ್ತಾರೆ. ಇದನ್ನು ರೊಟ್ಟಿ ಜೊತೆಗೆ, ಚಪಾತಿ ಜೊತೆಗೆ, ಬಿಸಿ ಬಿಸಿ ಅನ್ನದ ಜೊತೆಗೂ ತಿನ್ನಬಹುದು. ಕೆಲವರಿಗೆ ಖಾರ ಎಂದರೆ ತುಂಬಾ ಇಷ್ಟ. ಅಂತವರೂ ಮಲ್ನಾಡ್ ಸ್ಟೈಲ್​ನಲ್ಲಿ ಚಿಕನ್ ಪೆಪ್ಪರ್ ಡ್ರೈನ ಮಾಡಬಹುದು. ಹೆಚ್ಚು ಖಾರ ಇಷ್ಟ ಪಡದೆ ಇರುವವರೂ ಇದನ್ನು ತಯಾರಿಸಬಹುದು. ಆದರೆ ಖಾರ ಸ್ವಲ್ವ ಕಡಿಮೆ ಹಾಕಿದರೆ ಆಯ್ತು. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸಾಮಾನ್ಯವಾಗಿ ಈ ಪೆಪ್ಪರ್ ಚಿಕನ್ ಡ್ರೈನ ಕಡುಬಿನ ಜೊತೆ ಸವಿಯುತ್ತಾರೆ.

ಮಲ್ನಾಡ್ ಸ್ಟೈಲ್ನಲ್ಲಿ ಚಿಕನ್ ಪೆಪ್ಪರ್ ಡ್ರೈ ಮಾಡಲು ಬೇಕಾಗುವ ಸಾಮಾಗ್ರಿಗಳು ಹೀಗಿವೆ. ಒಂದು ಕೆ.ಜಿ ಕೋಳಿ ಮಾಂಸ, ಎಣ್ಣೆ, ಈರುಳ್ಳಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್, ಕೊತ್ತಂಬರಿ ಸೊಪ್ಪು, ಕರಿಬೇವು, ನಿಂಬೆ ರಸ, ಟ್ಯೊಮ್ಯಾಟೋ, ಉಪ್ಪು, ಚಕ್ಕೆ, ಲವಂಗ, ಏಲಕ್ಕಿ. ಖಾರದ ಪುಡಿ, ಅರಿಶಿನ ಪುಡಿ, ಕಾಳು ಮೆಣಸಿನ ಪುಡಿ, ಹಸಿ ಮೆಣಸಿನಕಾಯಿ, ಎಲ್ಲ ಮಸಾಲೆಯ ಪುಡಿ, ಧನ್ಯ ಪುಡಿ, ಗರಂ ಮಸಾಲ. ಈ ಎಲ್ಲ ಸಾಮಾಗ್ರಿಗಳು ಬಳಸಿ ಖಾರ ಖಾರ ಚಿಕನ್ ಪೆಪ್ಪರ್ ಡ್ರೈ ಮಾಡಿ. ಮಾಡುವ ವಿಧಾನವನ್ನು ವಿಡಿಯೋದಲ್ಲಿ ಗಮನಿಸಿ.

ಇದನ್ನೂ ನೋಡಿ

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ವೆಜ್ ಕಟ್ಲೆಟ್

ಕೊಡಗು ಸ್ಟೈಲ್​​ನಲ್ಲಿ ಮಾವಿನ ಹಣ್ಣಿನ ಸಾರು ಮಾಡೋ ವಿಧಾನ ಇಲ್ಲಿದೆ ನೋಡಿ..

(How to make malnad Style Chicken Pepper Dry)

Published On - 8:33 am, Tue, 1 June 21

Follow us
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು