ಉತ್ತರ ಭಾರತದ ಡೋಕ್ಲಾ ತಿಂಡಿ ತಿಂದಿದ್ದೀರಾ? ವಿಧಾನ ಸುಲಭವಿದೆ

ಬೇರೆ ಬೇರೆ ಕಡೆ ಯಾವ ಯಾವ ತಿಂಡಿ ಮಾಡುತ್ತಾರೆ? ಹೇಗೆ ಮಾಡುತ್ತಾರೆ? ರುಚಿ ಹೇಗೆ ಇರುತ್ತೆ? ಇವೆಲ್ಲವನ್ನೂ ತಿಳಿದಿರಬೇಕು. ಉತ್ತರ ಭಾರತದ ಈ ಡೋಕ್ಲಾ ತಿಂಡಿ ಮಕ್ಕಳಿಗೆ ಇಷ್ಟವಾಗುತ್ತೆ. ಒಂದು ಬಾರಿ ಡೋಕ್ಲಾ ಮಾಡಿ ತಿಂದರೆ ಸಾಕು ಪದೇ ಪದೇ ತಿನ್ನಬೇಕು ಅಂತ ಅನಿಸುತ್ತೆ.

| Updated By: sandhya thejappa

Updated on: Jun 17, 2021 | 8:42 AM


ಕಡಲೆ ಹಿಟ್ಟಿನಿಂದ ಬೋಂಡಾ, ಬಜ್ಜಿ ಮಾಡಿ ತಿಂದಿದ್ದೀರಾ. ಆದರೆ ಡೋಕ್ಲಾ ಅನ್ನೊ ತಿಂಡಿನ ತಿಂದಿದ್ದೀರಾ? ಬಹುತೇಕರಿಗೆ ಡೋಕ್ಲಾ ತಿಂಡಿ ಬಗ್ಗೆ ಗೊತ್ತೇ ಇಲ್ಲ. ಈ ತಿಂಡಿ ಉತ್ತರ ಭಾರತದ ಸ್ಪೆಷಲ್. ಮನೆಯಲ್ಲಿ ದಿನಕ್ಕೊಂದು ತಿಂಡಿ ಮಾಡಿ ಸವಿಯಬೇಕು. ಬೇರೆ ಬೇರೆ ಕಡೆ ಯಾವ ಯಾವ ತಿಂಡಿ ಮಾಡುತ್ತಾರೆ? ಹೇಗೆ ಮಾಡುತ್ತಾರೆ? ರುಚಿ ಹೇಗೆ ಇರುತ್ತೆ? ಇವೆಲ್ಲವನ್ನೂ ತಿಳಿದಿರಬೇಕು. ಉತ್ತರ ಭಾರತದ ಈ ಡೋಕ್ಲಾ ತಿಂಡಿ ಮಕ್ಕಳಿಗೆ ಇಷ್ಟವಾಗುತ್ತೆ. ಒಂದು ಬಾರಿ ಡೋಕ್ಲಾ ಮಾಡಿ ತಿಂದರೆ ಸಾಕು ಪದೇ ಪದೇ ತಿನ್ನಬೇಕು ಅಂತ ಅನಿಸುತ್ತೆ.

ಹೊಸ ಅಡುಗೆಗಳಿಗೆ ತುಂಬಾ ಸಾಮಾಗ್ರಿಗಳು ಬೇಕಾಗುತ್ತದೆ. ಮನೆಯಲ್ಲಿ ಒಂದಿದ್ದರೆ ಇನ್ನೊಂದು ಇರಲ್ಲ. ಅದು ಇಲ್ಲ, ಇದು ಇಲ್ಲ ಅಂತ ಅಡುಗೆ ಮಾಡಲು ಮನಸಾಗಲ್ಲ. ಆದರೆ ಸರಳವಾಗಿ, ಮನೆಯಲ್ಲೇ ಇರುವ ಸಾಮಾಗ್ರಿಗಳಲ್ಲಿ ಈ ಡೋಕ್ಲಾ ಮಾಡಬಹುದು. ಡೋಕ್ಲಾ ಮಾಡಲು ಬೇಕಾಗುವ ಸಾಮಾಗ್ರಿಗಳು ಹೀಗಿವೆ,

ಕಡಲೆ ಹಿಟ್ಟು
ಚಿರೋಟಿ ರವೆ
ಮೊಸರು
ಹಸಿ ಮೆಣಸಿನಕಾಯಿ
ಕೊತ್ತಂಬರಿ ಸೊಪ್ಪು

ಇದನ್ನೂ ನೋಡಿ

ಕೋಲಾರ ಸ್ಟೈಲ್ ಚಿಕನ್ ಪೆಪ್ಪರ್ ಫ್ರೈನ ಹೇಗೆ ಮಾಡ್ತಾರೆ ನೋಡಿ

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ವೆಜ್ ಕಟ್ಲೆಟ್

(How to make north india special dhokla)

Follow us
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ