ಕ್ಯಾರೆಟ್ ಹೋಳಿಗೆ; ಸರಳವಾದ ವಿಧಾನದಲ್ಲಿ ಮಾಡಿ ಸವಿಯಿರಿ

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಕ್ಯಾರೆಟ್ ಹೋಳಿಗೆ.

ಕ್ಯಾರೆಟ್ ಹೋಳಿಗೆ; ಸರಳವಾದ ವಿಧಾನದಲ್ಲಿ ಮಾಡಿ ಸವಿಯಿರಿ
| Updated By: preethi shettigar

Updated on: Aug 08, 2021 | 8:11 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಕ್ಯಾರೆಟ್ ಹೋಳಿಗೆ.

ಕ್ಯಾರೆಟ್ ಹೋಳಿಗೆ ಮಾಡಲು ಬೇಕಾಗುವ ಸಾಮಾಗ್ರಿಗಳು ಕ್ಯಾರೆಟ್, ಸೋಂಪು, ಬೆಲ್ಲ, ಕೊಬ್ಬರಿ ತುರಿ, ಚಿರೋಟಿ ರವೆ, ತುಪ್ಪ, ಏಲಕ್ಕಿ, ಮೈದಾಹಿಟ್ಟು.

ಕ್ಯಾರೆಟ್ ಹೋಳಿಗೆ ಮಾಡುವ ವಿಧಾನ
ಮೊದಲು ಒಂದು ಪಾತ್ರೆಯಲ್ಲಿ ಚಿರೋಟಿ ರವೆ ಹಾಕಿ ಹುರಿದುಕೊಳ್ಳಿ, ಬಳಿಕ ಬೆಲ್ಲ ಮತ್ತು ನೀರು ಹಾಕಿ ಪಾಕ ಮಾಡಿಕೊಳ್ಳಿ, ನಂತರ ಅದಕ್ಕೆ ರುಬ್ಬಿದ ಕ್ಯಾರೆಟ್, ಕೊಬ್ಬರಿ ತುರಿ, ಏಲಕ್ಕಿ ಪುಡಿ, ಹುರಿದ ರವೆ ಹಾಕಿ ಚೆನ್ನಾಗಿ ಕಲಸಬೇಕು. ಬಳಿಕ ತುಪ್ಪ ಹಾಕಿ. ಉಂಡೆ ಮಾಡಿಕೊಳ್ಳಿ. ಮೈದಾಹಿಟ್ಟು ಕಲಸಿ ಕ್ಯಾರೆಟ್ ಹೂರ್ಣ ಮಧ್ಯದಲ್ಲಿ ಇಟ್ಟು ಹೋಳಿಗೆ ಆಕಾರಕ್ಕೆ ಮಾಡಿಕೊಳ್ಳಿ. ನಂತರ ತುಪ್ಪು ಹಾಕಿ ಕಾಯಿಸಿಕೊಳ್ಳಿ. ಈಗ ರುಚಿಕರವಾದ ಕ್ಯಾರೆಟ್ ಹೋಳಿಗೆ ಸವಿಯಲು ಸಿದ್ಧ.

ಇದನ್ನೂ ಓದಿ:
ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಮಾವಿನ ಹಣ್ಣಿನ ಕೇಸರಿ ಬಾತ್; 20 ನಿಮಿಷಗಳಲ್ಲಿ ಸರಳ ವಿಧಾನದ ಮೂಲಕ ತಯಾರಿಸಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?