ಡ್ರೈ ಫ್ರೂಟ್ಸ್ ಉಂಡೆ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಡ್ರೈ ಫ್ರೂಟ್ಸ್ ಉಂಡೆ.

ಡ್ರೈ ಫ್ರೂಟ್ಸ್ ಉಂಡೆ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ
| Updated By: preethi shettigar

Updated on: Aug 18, 2021 | 9:54 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಡ್ರೈ ಫ್ರೂಟ್ಸ್ ಉಂಡೆ.

ಡ್ರೈ ಫ್ರೂಟ್ಸ್ ಉಂಡೆ ಮಾಡಲು ಬೇಕಾಗುವ ಸಾಮಾಗ್ರಿಗಳು, ಬಾದಾಮಿ, ಪಿಸ್ತಾ, ಅಂಜೂರಾ, ಗೋಡಂಬಿ, ಹಸಿ ಖರ್ಜೂರ, ಬೆಲ್ಲ, ಒಣಕೊಬ್ಬರಿ, ಆಳ್ವಿ, ತುಪ್ಪ.

ಮೊದಲು ಬೆಲ್ಲವನ್ನು ಪಾಕ ರೀತಿ ಮಾಡಿಕೊಳ್ಳಿ, ನಂತರ ಬಾದಾಮಿ, ಪಿಸ್ತಾ, ಅಂಜೂರಾ, ಗೋಡಂಬಿ, ಹಸಿ ಖರ್ಜೂರ, ಒಣಕೊಬ್ಬರಿ ಪುಡಿ ಮಾಡಿ, ಬೆಲ್ಲದ ಪಾಕಕ್ಕೆ ಹಾಕಿ. ನಂತರ ರುಬ್ಬಿದ ಮಿಶ್ರಣ ಹಾಕಿ, ಆಳ್ವಿ, ತುಪ್ಪ ಹಾಕಿ ಉಂಡೆ ಮಾಡಿಕೊಳ್ಳಿ. ಈಗ ರುಚಿಕರವಾದ ಡ್ರೈ ಫ್ರೂಟ್ಸ್ ಉಂಡೆ ಸವಿಯಲು ಸಿದ್ಧ.

ಇದನ್ನೂ ಓದಿ:

ಕ್ಯಾರೆಟ್ ಹೋಳಿಗೆ; ಸರಳವಾದ ವಿಧಾನದಲ್ಲಿ ಮಾಡಿ ಸವಿಯಿರಿ

ಮಲೆನಾಡಿನ ಸ್ಪೆಷಲ್ ಬಾದಾಮಿ ಪಾಯಸ; ಇಂದೇ ಮಾಡಿ ಸವಿಯಿರಿ

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘