Ganesh Chaturthi 2021 Recipe: ಗಣೇಶ ಹಬ್ಬಕ್ಕೆ ಹಾಸನ ಸ್ಟೈಲ್​ ಮೋದಕ ಮಾಡಿ ರುಚಿ ಸವಿಯಿರಿ

ಗಣಪನಿಗೆ ಇಷ್ಟವಾಗುವ ನಾನಾ ತಿಂಡಿಗಳಲ್ಲಿ ಮೋದಕ ಅತ್ಯಂತ ಪ್ರಿಯಾವಾದ ತಿನಿಸು. ಹಾಗಾಗಿ ಗಣೇಶ ಹಬ್ಬದ ದಿನ ಪ್ರತಿಯೊಬ್ಬರ ಮನೆಯಲ್ಲಿಯೂ ಮೋದಕ ಮಾಡುವ ಪದ್ಧತಿ ಮೊದಲಿನಿಂದಲೂ ಬಂದಿದೆ.

Ganesh Chaturthi 2021 Recipe: ಗಣೇಶ ಹಬ್ಬಕ್ಕೆ ಹಾಸನ ಸ್ಟೈಲ್​ ಮೋದಕ ಮಾಡಿ ರುಚಿ ಸವಿಯಿರಿ
| Updated By: shruti hegde

Updated on: Sep 09, 2021 | 9:03 AM

ಹಬ್ಬ ಬಂತೆಂದರೆ ಮನೆಯಲ್ಲಿ ಸಡಗರ ಸಂಭ್ರಮ. ಆಚರಣೆಯಲ್ಲಿರುವ ಸಂಪ್ರದಾಯದೊಂದಿಗೆ ಪೂಜೆ ನೆರವೇರಿಸುತ್ತ ಸಂಭ್ರಮದಿಂದ ಹಬ್ಬವನ್ನು ಆಚರಿಸುವ ಪದ್ಧತಿ ಭಾರತದಲ್ಲಿದೆ. ವಿವಿಧ ಹಬ್ಬಕ್ಕೆ ನಾನಾ ರೀತಿಯ ತಿಂಡಿ ತಿನಿಸುಗಳನ್ನು ಮಾಡಲಾಗುತ್ತದೆ. ದೇವರಿಗೆ ಇಷ್ಟವಾಗುವ ತಿನಿಸುಗಳನ್ನು ಮಾಡಿ ನೈವೇದ್ಯದ ರೂಪದಲ್ಲಿ ನೀಡಲಾಗುತ್ತದೆ. ಅದರಲ್ಲಿ ವಿಶೇಷವಾಗಿ ಗಣಪತಿಗೆ ಇಷ್ಟವಾಗುವ ಮೋದಕವೂ ಒಂದು. ಗಣೇಶ ಹಬ್ಬ ನಾಳೆಯೇ ಇದೆ. ಗಣಪನಿಗೆ ಇಷ್ಟವಾಗುವ ನಾನಾ ತಿಂಡಿಗಳಲ್ಲಿ ಮೋದಕ ಅತ್ಯಂತ ಪ್ರಿಯಾವಾದ ತಿನಿಸು. ಹಾಗಾಗಿ ಗಣೇಶ ಹಬ್ಬದ ದಿನ ಪ್ರತಿಯೊಬ್ಬರ ಮನೆಯಲ್ಲಿಯೂ ಮೋದಕ ಮಾಡುವ ಪದ್ಧತಿ ಮೊದಲಿನಿಂದಲೂ ಬಂದಿದೆ.

ಉತ್ತರ ಕರ್ನಾಟಕದಲ್ಲಿ ಒಂದು ರೀತಿಯ ಮೋದಕದ ಸ್ಟೈಲ್ ಬೇರೆ ಇದ್ದರೆ, ಹಾಸನದಲ್ಲಿ ಮೋದಕ ತಯಾರಿಸುವ ವಿಧಾನ ಬೇರೆ. ಒಂದು ರೀತಿಯ ಸ್ಟೈಲ್ ಒಂದೊಂದು ಬಗೆಯ ರುಚಿಯನ್ನು ನೀಡುತ್ತದೆ. ಹಾಗಾಗಿ ಹಾಸನ ಸ್ಟೈಲ್​ನಲ್ಲಿ ಸ್ಪೆಷಲ್​ ಮೋದಕ ತಯಾರಿಸುವುದು ಹೇಗೆ ಎಂಬುದನ್ನು ಪದ್ಮಾ ಶರ್ಮಾ ಅವರು ವಿವರಿಸಿದ್ದಾರೆ. ನೀವೂ ಸಹ ಹಾಸನ ಸ್ಟೈಲ್​ ಮೋದಕ ಮಾಡಿ ಗಣಪನಿಗೆ ನೈವೇದ್ಯಕ್ಕೆ ಅರ್ಪಿಸಿ ನೀವೂ ಸವಿಯಬಹುದು. ಮಾಡುವ ವಿಧಾನವನ್ನು ವಿಡಿಯೋದಲ್ಲಿ ತಿಳಿದು ಒಮ್ಮೆ ಮನೆಯಲ್ಲಿ ಮೋದಕ ತಯಾರಿಸಿ ರುಚಿ ಸವಿಯಿರಿ.

ಇದನ್ನೂ ಓದಿ:

Ganesh Chaturthi 2021 Recipe: ಗಣೇಶನ ಹಬ್ಬಕ್ಕೆ ಉತ್ತರ ಕರ್ನಾಟಕ ಸ್ಪೆಷಲ್​​ ಮೋದಕ ಮಾಡಿ ಸವಿಯಿರಿ

ಡ್ರೈ ಫ್ರೂಟ್ಸ್ ಉಂಡೆ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ

Follow us
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ