ಕರಾವಳಿ ಸ್ಪೇಷಲ್ ಮಾವಿನಕಾಯಿ ಚಟ್ನಿ; ಸರಳ ವಿಧಾನದ ಜತೆ ಮಾಡಿ ಸವಿಯಿರಿ

ಹುಳಿ ಮಾವು ಸಿಕ್ಕರೆ ಅದರಿಂದ ಯಾವ ಅಡುಗೆ ಮಾಡಬಹುದು, ಸಿಹಿಯಾದ ಹಣ್ಣು ಇದ್ದರೆ ಯಾವ ತಿಂಡಿ ಮಾಡಬಹುದು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿದೆ ಉತ್ತರ. ಮಾವಿನಕಾಯಿಯಿಂದ ತಯಾರಿಸುವ ಚಟ್ನಿಯನ್ನು ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ.

| Updated By: preethi shettigar

Updated on: Jul 03, 2021 | 7:44 AM

ರುಚಿಕರವಾದ ಅಡುಗೆಯನ್ನು ಮಾಡುವುದರ ಜತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರಿಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಈಗ ಮಾನಿನ ಹಣ್ಣು ಹೆಚ್ಚಾಗಿ ಸಿಗುವ ಸಮಯ. ಈ ಹಣ್ಣಿನಿಂದ ಯಾವೇಲ್ಲ ಅಡುಗೆಯನ್ನು ಮಾಡಬಹುದು ಎಂದರೆ ಒಬ್ಬೊಬ್ಬರದ್ದು, ಒಂದೊಂದು ರೆಸಿಪಿ ಇರುತ್ತದೆ. ಹುಳಿ ಮಾವು ಸಿಕ್ಕರೆ ಅದರಿಂದ ಯಾವ ಅಡುಗೆ ಮಾಡಬಹುದು, ಸಿಹಿಯಾದ ಹಣ್ಣು ಇದ್ದರೆ ಯಾವ ತಿಂಡಿ ಮಾಡಬಹುದು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿದೆ ಉತ್ತರ. ಮಾವಿನಕಾಯಿಯಿಂದ ತಯಾರಿಸುವ ಚಟ್ನಿಯನ್ನು ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ.

ಕರಾವಳಿ ಸ್ಪೇಷಲ್ ಮಾವಿನಕಾಯಿ ಚಟ್ನಿ ಮಾಡಲು ಬೇಕಾಗುವ ಸಾಮಾಗ್ರಿಗಳು ಮಾವಿನಕಾಯಿ, ಉಪ್ಪು, ಇಂಗು, ಸಾಸಿವೆ, ಮೆಂತೆ, ಕರಿಬೇವು, ಕಾರದ ಪುಡಿ, ಒಣ ಮೆಣಸಿನಕಾಯಿ, ಬೆಳ್ಳುಳ್ಳಿ, ಅಡುಗೆ ಎಣ್ಣೆ.

ಕರಾವಳಿ ಸ್ಪೇಷಲ್ ಮಾವಿನಕಾಯಿ ಚಟ್ನಿ ಮಾಡುವ ವಿಧಾನ
ಮಾವಿನ ಕಾಯಿಯನ್ನು ತುರಿದು ಒಂದು ಪಾತ್ರೆಗೆ ಹಾಕಿಕೊಳ್ಳಿ, ನಂತರ ಉಪ್ಪು ಹಾಕಿ ಒಂದು ಗಂಟೆಗಳ ಕಾಲ ನೆನೆಯಲು ಬಿಡಿ. ಬಳಿಕ ಒಂದು ಬಾಣಲೆ ಇಟ್ಟು ಅದು ಕಾದ ಮೇಲೆ ಸಾಸಿವೆ, ಮೆಂತೆ ಕಾಳು ಹಾಕಿ ಹುರಿದು ತೆಗೆಯಿರಿ, ಬಳಿಕ ಅದನ್ನು ಪುಡಿ ಮಾಡಿಕೊಳ್ಳಿ. ಈ ಪುಡಿಯನ್ನು ತುರಿದ ಮಾವಿನ ಹಣ್ಣಿಗೆ ಹಾಕಿ, ನಂತರ ಕಾರದ ಪುಡಿ ಹಾಕಿ ಕಲಸಿಕೊಳ್ಳಿ, ಬಳಿಕ ಅದರ ಮೇಲೆ ಬೆಳ್ಳುಳ್ಳಿ ಹಾಕಿ. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ ಅದು ಕಾದ ಮೇಲೆ ಸಾಸಿಸೆ, ಒಣ ಮೆಣಸಿನಕಾಯಿ, ಕರಿ ಬೇವು ಹಾಕಿ ಅದನ್ನು ತೆಗೆದಿಟ್ಟು ಮಾವಿನ ಮಿಶ್ರಣ ಹಾಕಿ ಕಲಸಿಕೊಳ್ಳಿ. ಈಗ ರುಚಿಕರವಾದ ಮಾವಿನಕಾಯಿ ಚಟ್ನಿ ಸವಿಯಲು ಸಿದ್ಧ.

ಇದನ್ನೂ ಓದಿ:

ಮಾವಿನ ಹಣ್ಣಿನ ಗಿಣ್ಣು; ಸರಳ ವಿಧಾನದ ಜತೆ ಮಾಡಿ ಸವಿಯಿರಿ

ಮಾವಿನ ಹಣ್ಣಿನ ಓಟ್ಸ್ ಲಡ್ಡು; ಸರಳ ವಿಧಾನದೊಂದಿಗೆ ಮಾಡಿ ಸವಿಯಿರಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ