Ganesh Chaturthi 2021 Recipe: ಗಣೇಶನ ಹಬ್ಬಕ್ಕೆ ಉತ್ತರ ಕರ್ನಾಟಕ ಸ್ಪೆಷಲ್​​ ಮೋದಕ ಮಾಡಿ ಸವಿಯಿರಿ

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಅದರಲ್ಲೂ ಇನ್ನೇನು ಗಣೇಶ ಹಬ್ಬ ಬರುತ್ತಿದೆ. ಹೀಗಾಗಿ ಮೋದಕ ಪ್ರೀಯನಿಗೆ ಮೋದಕ ಮಾಡಿ ನೈವೇದ್ಯ ಮಾಡಿ. 

Ganesh Chaturthi 2021 Recipe: ಗಣೇಶನ ಹಬ್ಬಕ್ಕೆ ಉತ್ತರ ಕರ್ನಾಟಕ ಸ್ಪೆಷಲ್​​ ಮೋದಕ ಮಾಡಿ ಸವಿಯಿರಿ
| Updated By: preethi shettigar

Updated on:Sep 08, 2021 | 9:11 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಅದರಲ್ಲೂ ಇನ್ನೇನು ಗಣೇಶ ಹಬ್ಬ(Ganesh Chaturthi 2021 Recipe) ಬರುತ್ತಿದೆ. ಹೀಗಾಗಿ ಮೋದಕ ಪ್ರೀಯನಿಗೆ ಮೋದಕ ಮಾಡಿ ನೈವೇದ್ಯ ಮಾಡಿ. 

ಮೋದಕ ಮಾಡಲು ಬೇಕಾಗುವ ಸಾಮಾಗ್ರಿಗಳು ಕೊಬ್ಬರಿ, ಬೆಲ್ಲ, ಅಕ್ಕಿ ಹಿಟ್ಟು, ತುಪ್ಪ, ಏಲಕ್ಕಿ, ಗೋಡಂಬಿ, ಉಪ್ಪು.

ಮೋದಕ ಮಾಡುವ ವಿಧಾನ:
ಮೊದಲು ಒಂದು ಪಾತ್ರೆಗೆ ನೀರು ಹಾಕಿ ಅದು ಕಾದ ಮೇಲೆ, ಉಪ್ಪು, ಅಕ್ಕಿ ಹಿಟ್ಟು ಹಾಕಿ ಬೇಯಿಸಿ. ಬಳಿ ಇನ್ನೊಂದು ಪಾತ್ರೆಗೆ ಬೆಲ್ಲ ಹಾಕಿ ಅದು ಕರಗಿದ ಮೇಲೆ, ಕೊಬ್ಬರಿ, ಏಲಕ್ಕಿ ಪುಡಿ, ಗೋಡಂಬಿ ಹಾಕಿ ಹೂರ್ಣ ಮಾಡಿಕೊಳ್ಳಿ. ನಂತರ ಬೇಯಿಸಿದ ಅಕ್ಕಿ ಹಿಟ್ಟನ್ನು ಚೆನ್ನಾಗಿ ಕಲಸಿಕೊಳ್ಳಿ. ನಂತರ ಮೋದಕದ ಆಕಾರಕ್ಕೆ ಮಾಡಿ ಮಧ್ಯದಲ್ಲಿ ತಯಾರಿಸಿದ ಹೂರ್ಣ ಹಾಕಿ. ಬಳಿಕ ಅರ್ಧ ಪಾತ್ರೆಗೆ ನೀರು ಹಾಕಿ ಅದರ ಮೇಲೆ ಒಂದು ಪ್ಲೇಟ್ ಇಟ್ಟು ಮೋದಕವನ್ನು 15 ನಿಮಿಷ ಬೇಯಲು ಬಿಡಿ. ಈಗ ಉತ್ತರ ಕರ್ನಾಟಕದ ಸ್ಪೆಷಲ್​ ಮೋದಕ ಸವಿಯಲು ಸಿದ್ಧ.

ಇದನ್ನೂ ಓದಿ:
ಗಣೇಶ ಹಬ್ಬದ ಸ್ಪೆಷಲ್ ಕರ್ಜಿಕಾಯಿ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ

ಬಿದಿರು ಕಳಲೆ ಸಾಂಬಾರ್; ವರ್ಷಕ್ಕೆ ಒಮ್ಮೆಯಾದರೂ ಮಾಡಿ ಸವಿಯಿರಿ

 

Published On - 8:31 am, Wed, 8 September 21

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘