ನಿಪ್ಪಟ್​ ಮಸಾಲ: ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ನಿಪ್ಪಟ್ ಮಸಾಲವನ್ನು 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ನಿಪ್ಪಟ್​ ಮಸಾಲ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

| Updated By: preethi shettigar

Updated on: Jul 17, 2021 | 7:46 AM

ಲಾಕ್​ಡೌನ್​ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು​ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ನಿಪ್ಪಟ್ ಮಸಾಲವನ್ನು 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ನಿಪ್ಪಟ್​ ಮಸಾಲ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ನಿಪ್ಪಟ್​ ಮಸಾಲ ಮಾಡಲು ಬೇಕಾಗುವ ಸಾಮಾಗ್ರಿಗಳು ನಿಪ್ಪಟ್ಟು, ಓಂ ಪುಡಿ, ಹಸಿ ಮೆಣಸಿನಕಾಯಿ, ಟೊಮೆಟೋ ಸಾಸ್​, ಉಪ್ಪು, ಪುದೀನಾ, ಗರಂ ಮಸಾಲಾ, ಕೊತ್ತಂಬರಿ ಸೊಪ್ಪು, ಟೊಮೆಟೋ, ಈರುಳ್ಳಿ, ಕ್ಯಾರೆಟ್, ಬೆಲ್ಲ ಮತ್ತು ಹುಣಸೆ ಹಣ್ಣಿನ ಪೇಸ್ಟ್.

ನಿಪ್ಪಟ್​ ಮಸಾಲ ಮಾಡುವ ವಿಧಾನ:
ಮೊದಲು ಒಂದು ನಿಪ್ಪಟ್ಟು ತೆಗೆದುಕೊಂಡು ಚೆನ್ನಾಗಿ ಅದಕ್ಕೆ ಟೊಮೆಟೋ ಸಾಸ್​ ಹಚ್ಚಿ, ನಂತರ ಪುದೀನಾ ಮತ್ತು ಹಸಿ ಮೆಣಸಿನಕಾಯಿ ಪೇಸ್ಟ್, ಉಪ್ಪು, ಗರಂ ಮಸಾಲಾ, ಟೊಮೆಟೋ, ಈರುಳ್ಳಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹುಣಸೆ ಮತ್ತು ಬೆಲ್ಲದ ಪೇಸ್ಟ್ ಹಾಕಿ ಅದರ ಮೇಲೆ ಓಂ ಪುಡಿ ಹಾಕಿದರೆ ನಿಪ್ಪಟ್​ ಮಸಾಲಾ ಸವಿಯಲು ಸಿದ್ಧ.

ಇದನ್ನೂ ಓದಿ:
Fried Chicken : ಆನ್ಲೈನ್ ಆರ್ಡರ್ ನಲ್ಲಿ ಫ್ರೈಡ್ ಚಿಕನ್ ಬದಲಿಗೆ ಈ ಕುಟುಂಬಕ್ಕೆ ಫ್ರೈಡ್ ಟವೆಲ್ ತಲುಪಿತ್ತು…

Pizza: ಮನೆಯಲ್ಲಿ ಪಿಜ್ಜಾ ಮಾಡುವುದು ಕಷ್ಟ ಅಂತೀರಾ, ಸರಳ ವಿಧಾನದ ಜತೆ ಮಾಡಿ ಸವಿಯಿರಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್