ರೋಸ್ ಕೋಕೊನೆಟ್​ ಬಾಲ್; ಮಕ್ಕಳಿಗೆ ಇಷ್ಟವಾಗುವ ತಿಂಡಿಯನ್ನು ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ರೋಸ್ ಕೋಕೊನೆಟ್​ ಬಾಲ್ ಅನ್ನು 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು.

| Updated By: preethi shettigar

Updated on: Jul 19, 2021 | 7:58 AM

ಲಾಕ್​ಡೌನ್​ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು​, ರೋಸ್ ಕೋಕೊನೆಟ್​ ಬಾಲ್ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ರೋಸ್ ಕೋಕೊನೆಟ್​ ಬಾಲ್ ಅನ್ನು 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ರೋಸ್ ಕೋಕೊನೆಟ್​ ಬಾಲ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ರೋಸ್ ಕೋಕೊನೆಟ್​ ಬಾಲ್ ಮಾಡಲು ಬೇಕಾಗುವ ಸಾಮಾಗ್ರಿಗಳು ಗೋಡಂಬಿ, ದ್ರಾಕ್ಷಿ, ಟೂಟಿ ಫ್ರೂಟಿ, ಗುಲ್ಕನ್, ಬಾದಾಮಿ, ಮಿಕ್ಸಿಡ್​ ಸೀಡ್ಸ್, ಒಣಕೊಬ್ಬರಿ, ಮಿಲ್ಕ್ ಮೇಡ್, ಏಲಕ್ಕಿ ಪುಡಿ, ರೋಸ್ ಸಿರಪ್, ಪಾನ್​ ಸೀರಪ್, ಫುಡ್​ ಕಲರ್​, ಎಸೆನ್ಸ್​

ರೋಸ್ ಕೋಕೊನೆಟ್​ ಬಾಲ್​ ಮಾಡುವ ವಿಧಾನ
ಮೊದಲು ಒಂದು ಪಾತ್ರೆಯಲ್ಲಿ ಒಣಕೊಬ್ಬರಿ,ರೋಸ್ ಸಿರಪ್, ಪಾನ್​ ಸೀರಪ್, ಫುಡ್​ ಕಲರ್​, ಎಸೆನ್ಸ್ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ನಂತರ ಬಾಲ್​ ಆಕಾರಕ್ಕೆ ಮಾಡಿಟ್ಟುಕೊಳ್ಳಿ. ಬಳಿಕ ಇನ್ನೊಂದು ಪಾತ್ರೆಯಲ್ಲಿ, ಗೋಡಂಬಿ, ದ್ರಾಕ್ಷಿ, ಟೂಟಿ ಫ್ರೂಟಿ, ಗುಲ್ಕನ್, ಬಾದಾಮಿ, ಮಿಕ್ಸಿಡ್​ ಸೀಡ್ಸ್, ಏಲಕ್ಕಿ ಪುಡಿ ಹಾಕಿ ಮಿಕ್ಸ್​ ಮಾಡಿಟ್ಟುಕೊಳ್ಳಿ. ಇದನ್ನು ಒಣಕೊಬ್ಬರಿ ಉಂಡೆಯ ಮಧ್ಯದಲ್ಲಿ ಇಟ್ಟು, ಬಾಲ್​ ಆಕಾರಕ್ಕೆ ಮಾಡಿಕೊಳ್ಳು. ಈಗ ರುಚಿಕರವಾದ ರೋಸ್ ಕೋಕೊನೆಟ್​ ಬಾಲ್ ಸವಿಯಲು ಸಿದ್ಧ.

ಇದನ್ನೂ ಓದಿ:
ಉತ್ತರ ಭಾರತದ ಡೋಕ್ಲಾ ತಿಂಡಿ ತಿಂದಿದ್ದೀರಾ? ವಿಧಾನ ಸುಲಭವಿದೆ

ನಿಪ್ಪಟ್​ ಮಸಾಲ: ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Follow us
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ