Recipe of the day: ಖಾರ ನಿಪ್ಪಟ್ಟು ಮಾಡುವ ಸರಳ ವಿಧಾನ ತಿಳಿದುಕೊಳ್ಳಿ

ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು, ಬೇಲ್​ ಪುರಿ, ಮಸಾಲ್​ ಪುರಿ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು.

Recipe of the day: ಖಾರ ನಿಪ್ಪಟ್ಟು ಮಾಡುವ ಸರಳ ವಿಧಾನ ತಿಳಿದುಕೊಳ್ಳಿ
| Updated By: preethi shettigar

Updated on: Sep 15, 2021 | 8:52 AM

ಲಾಕ್​ಡೌನ್​ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು, ಬೇಲ್​ ಪುರಿ, ಮಸಾಲ್​ ಪುರಿ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ನಿಪ್ಪಟ್ಟು​​ 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ನಿಪ್ಪಟ್ಟು ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಖಾರ ನಿಪ್ಪಟ್ಟು ಮಾಡಲು ಬೇಕಾಗುವ ಸಾಮಾಗ್ರಿಗಳು ಕಡಲೆಕಾಯಿ, ಎಳ್ಳು, ಜೀರಿಗೆ, ಉಪ್ಪು, ಖಾರದ ಪುಡಿ, ಕಡಲೆ ಹಿಟ್ಟು, ಕರಿಬೇವು, ಅಕ್ಕಿ ಹಿಟ್ಟು, ಅಡುಗೆ ಎಣ್ಣೆ.

ಖಾರ ನಿಪ್ಪಟ್ಟು ಮಾಡುವ ವಿಧಾನ
ಮೊದಲು ಒಂದು ಮಿಕ್ಸಿ ಜಾರಿಗೆ ಕಡಲೆಕಾಯಿ ಹಾಕಿ ಪುಡಿ ಮಾಡಿಕೊಳ್ಳಿ, ಒಂದು ಬೌಲ್​ಗೆ ಪುಡಿ ಮಾಡಿದ ಕಡಲೆಕಾಯಿ ಪುಡಿ, ಜೀರಿಗೆ, ಎಳ್ಳು, ಕಡಲೆ ಹಿಟ್ಟು, ಖಾರದ ಪುಡಿ, ಅಕ್ಕಿ ಹಿಟ್ಟು, ಉಪ್ಪು, ಕರಿಬೇವು, ಬಿಸಿ ಮಾಡಿದ ಅಡುಗೆ ಎಣ್ಣೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಬಳಿಕ ಇದನ್ನು ಸಣ್ಣ ಉಂಡೆ ಮಾಡಿಕೊಳ್ಳಿ. ನಂತರ  ಇದನ್ನು ಸಣ್ಣದಾಗಿ ತಟ್ಟಿಕೊಂಡು ಎಣ್ಣೆಯಲ್ಲಿ ಕರಿಯುರಿ. ಈಗ ರುಚಿಕರವಾದ ಖಾರ ನಿಪ್ಪಟ್ಟು ಸವಿಯಲು ಸಿದ್ಧ.

ಇದನ್ನೂ ಓದಿ:
ಮೈಸೂರು ಸ್ಪೆಷಲ್​ ಬಜ್ಜಿ; ಸಂಜೆ ಸ್ನ್ಯಾಕ್ಸ್​ಗೆ ಮಾಡಿ ಸವಿಯಿರಿ

ವೀಕೆಂಡ್ ಸ್ಪೆಷಲ್ ಮ್ಯಾಗಿ ಬೇಲ್ ಪುರಿ: ಮನೆಯವರೊಂದಿಗೆ ಮಾಡಿ ಸವಿಯಿರಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​