ಉತ್ತರ ಕರ್ನಾಟಕ ಸ್ಪೆಷಲ್ ಎಣ್ಣೆ ಬದನೆಕಾಯಿ; ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ

ಬದಲನೆಕಾಯಿಯಿಂದ ಯಾವೇಲ್ಲ ಅಡುಗೆಯನ್ನು ಮಾಡಬಹುದು ಎಂದರೆ ಒಬ್ಬೊಬ್ಬರದ್ದು, ಒಂದೊಂದು ರೆಸಿಪಿ ಇರುತ್ತದೆ. ಹಾಗಿದ್ದರೆ ಇಂದು ಎಣ್ಣೆ ಬದನೆಕಾಯಿ ತಯಾರಿಸುವುದು ಹೇಗೆ ಎಂದು ತಿಳಿಯೋಣ.

ಉತ್ತರ ಕರ್ನಾಟಕ ಸ್ಪೆಷಲ್ ಎಣ್ಣೆ ಬದನೆಕಾಯಿ; ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ
| Updated By: preethi shettigar

Updated on:Aug 16, 2021 | 9:59 AM

ರುಚಿಕರವಾದ ಅಡುಗೆಯನ್ನು ಮಾಡುವುದರ ಜತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರಿಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಬದಲನೆಕಾಯಿಯಿಂದ ಯಾವೇಲ್ಲ ಅಡುಗೆಯನ್ನು ಮಾಡಬಹುದು ಎಂದರೆ ಒಬ್ಬೊಬ್ಬರದ್ದು, ಒಂದೊಂದು ರೆಸಿಪಿ ಇರುತ್ತದೆ. ಹಾಗಿದ್ದರೆ ಇಂದು ಎಣ್ಣೆ ಬದನೆಕಾಯಿ ತಯಾರಿಸುವುದು ಹೇಗೆ ಎಂದು ತಿಳಿಯೋಣ.

ಎಣ್ಣೆ ಬದನೆಕಾಯಿ ಮಾಡಲು ಬೇಕಾಗುವ ಸಾಮಾಗ್ರಿಗಳು ಬದನೆಕಾಯಿ, ಟೊಮೆಟೋ, ಈರುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಜೀರಿಗೆ, ಇಂಗು, ಪುದೀನಾ ಸೊಪ್ಪು, ಕೊತ್ತಂಬರಿ ಸೊಪ್ಪು, ಬೆಳ್ಳುಳ್ಳಿ, ಶುಂಠಿ, ಕಡಲೆಕಾಯಿ, ಕರಿಬೇವು, ಉಪ್ಪು, ಸಾಸಿವೆ, ಚಕ್ಕೆ ಲವಂಗ, ಏಲಕ್ಕಿ, ಕರಿ ಮೆಣಸು, ಖಾರದ ಪುಡಿ, ಅಡುಗೆ ಎಣ್ಣೆ.

ಎಣ್ಣೆ ಬದನೆಕಾಯಿ ಮಾಡುವ ವಿಧಾನ
ಜೀರಿಗೆ, ಬೆಳ್ಳುಳ್ಳಿ, ಶುಂಠಿ, ಅರಿಶಿಣ, ಸಾಸಿವೆ, ಚಕ್ಕೆ ಲವಂಗ, ಏಲಕ್ಕಿ, ಕರಿ ಮೆಣಸು, ಕಡಲೆಕಾಯಿ, ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಖಾರದ ಪುಡಿ, ಉಪ್ಪು ಹಾಕಿ ರುಬ್ಬಿಕೊಳ್ಳಿ. ಬಳಿಕ ಬದನೆಕಾಯಿ ಕಟ್ ಮಾಡಿ ಅದರ ಮಧ್ಯದಲ್ಲಿ ರುಬ್ಬಿದ ಮಿಶ್ರಣ ಹಾಕಿ. ಒಂದು ಪಾತ್ರೆಗೆ ಎಣ್ಣೆ ಹಾಕಿ ಅದು ಕಾದ ಮೇಲೆ, ಸಾಸಿವೆ, ಜೀರಿಗೆ, ಕರಿಬೇವು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಇಂಗು, ಈರುಳ್ಳಿ, ಟೊಮೆಟೋ, ಅರಿಶಿಣ, ಖಾರದ ಪುಡಿ, ಬದನೆಕಾಯಿ ಹಾಕಿ ಬೇಯಿಸಿದರೆ, ರುಚಿಕರವಾದ ಎಣ್ಣೆ ಬದನೆಕಾಯಿ ಸವಿಯಲು ಸಿದ್ಧ.

ಇದನ್ನೂ ಓದಿ:
ಕರಾವಳಿ ಸ್ಪೇಷಲ್ ಮಾವಿನಕಾಯಿ ಚಟ್ನಿ; ಸರಳ ವಿಧಾನದ ಜತೆ ಮಾಡಿ ಸವಿಯಿರಿ

ಹುರುಳಿಕಾಳು ಅಂಗ್ರೀವಾ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Published On - 9:57 am, Mon, 16 August 21

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್