ಉತ್ತರ ಕರ್ನಾಟಕ ಸ್ಪೆಷಲ್ ಮೆಂತೆ ಸೊಪ್ಪು ಕಡಬು; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು  ಮೆಂತೆ ಸೊಪ್ಪು ಕಡಬು  ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಉತ್ತರ ಕರ್ನಾಟಕ ಸ್ಪೆಷಲ್ ಮೆಂತೆ ಸೊಪ್ಪು ಕಡಬು; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
| Updated By: preethi shettigar

Updated on: Jul 21, 2021 | 8:23 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು( Cooking) ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು  ಮೆಂತೆ ಸೊಪ್ಪು ಕಡಬು  ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಮೆಂತೆ ಸೊಪ್ಪು ಕಡಬು ಮಾಡಲು ಬೇಕಾಗುವ ಸಾಮಾಗ್ರಿಗಳು ಗೋಧಿ ಹಿಟ್ಟು, ಜೀರಿಗೆ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ, ಮೆಂತೆ ಸೊಪ್ಪು, ಉಪ್ಪು

ಮೆಂತೆ ಸೊಪ್ಪು ಕಡಬು ಮಾಡುವ ವಿಧಾನ
ಗೋಧಿ ಹಿಟ್ಟನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿಕೊಳ್ಳಿ. ನಂತರ ನೀರು ಕಾಯಲು ಬಿಟ್ಟು, ಉಪ್ಪು ಮತ್ತು ಅಡುಗೆ ಎಣ್ಣೆ ಹಾಕಿ ಬಳಿಕ ಗೋಧಿ ಹಿಟ್ಟಿನಿಂದ ಮಾಡಿದ ಉಂಡೆಗಳನ್ನು ಹಾಕಿ 5 ನಿಮಿಷ ಬೇಯಿಸಿ. ಬಳಿಕ ಒಂದು ಪಾತ್ರೆ ಇಟ್ಟು ಅದು ಕಾದ ಮೇಲೆ ಅಡುಗೆ ಎಣ್ಣೆ ಹಾಕಿ, ಜೀರಿಗೆ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ ಪೇಸ್ಟ್, ಮೆಂತೆ ಸೊಪ್ಪು, ಉಪ್ಪು ಹಾಕಿ ಚೆನ್ನಾಗಿ ಬೇಯಿಸಿ, ಬಳಿಕ ಬೇಯಿಸಿದ ಗೋಧಿ ಹಿಟ್ಟು ಉಂಡೆಯನ್ನು ಹಾಕಿ ಕಲಸಿಕೊಳ್ಳಿ. ಈಗ ರುಚಿಕರವಾದ ಮೆಂತೆ ಸೊಪ್ಪಿನ ಕಡಬು ಸವಿಯಲು ಸಿದ್ಧ.

ಇದನ್ನೂ ಓದಿ:
ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಹುರುಳಿಕಾಳು ಅಂಗ್ರೀವಾ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!