ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಶೇಂಗಾ ಹೋಳಿಗೆ.

| Updated By: preethi shettigar

Updated on: Jul 07, 2021 | 7:41 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಶೇಂಗಾ ಹೋಳಿಗೆ.

ಶೇಂಗಾ ಹೋಳಿಗೆ ಮಾಡಲು ಬೇಕಾಗುವ ಸಾಮಾಗ್ರಿಗಳು ಗೋಧಿ ಹಿಟ್ಟು, ಬಿಳಿ ಎಳ್ಳು, ಶೇಂಗಾ, ಬೆಲ್ಲ, ಉಪ್ಪು, ಅಡುಗೆ ಎಣ್ಣೆ,

ಶೇಂಗಾ ಹೋಳಿಗೆ ಮಾಡುವ ವಿಧಾನ
ಮೊದಲಿಗೆ ಒಂದು ಪಾತ್ರೆಗೆ ಗೋಧಿ ಹಿಟ್ಟು, ಕಾಯಿಸಿದ ಎಣ್ಣೆ, ಉಪ್ಪು, ನೀರು ಹಾಕಿ ಕಲಸಿಕೊಳ್ಳಿ. ಬಳಿಕ ಹಿಟ್ಟುನ್ನು ಚಿಕ್ಕ ಉಂಡೆ ಮಾಡಿ, ಸ್ವಲ್ಪ ತಟ್ಟಿ. ಅದಕ್ಕೆ ಬಿಳಿ ಎಳ್ಳು, ಶೇಂಗಾ, ಬೆಲ್ಲ, ಉಪ್ಪು ಹಾಕಿ ಮಿಶ್ರಣ ಸಿದ್ಧ ಮಾಡಿಕೊಳ್ಳಿ. ನಂತರ ಹೋಳಿಗೆ ಆಕಾರಕ್ಕೆ ಗೋಧಿ ಹಿಟ್ಟನ್ನು ತಟ್ಟಿಕೊಳ್ಳಿ. ಬಳಿಕ ಒಂದು ತವಾಗೆ ಎಣ್ಣೆ ಹಾಕಿ, ಅದು ಕಾದ ಮೇಲೆ ತಟ್ಟಿದ ಹೋಳಿಗೆ ಹಾಕಿ ಕಾಯಿಸಿಕೊಳ್ಳಿ. ಈಗ ರುಚಿಕರವಾದ ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ ಸವಿಯಲು ಸಿದ್ಧ.

ಇದನ್ನೂ ಓದಿ:
ಉತ್ತರ ಕರ್ನಾಟಕ ಸ್ಪೆಷಲ್ ಜೋಳದ ವಡೆ ಮಾಡುವುದು ಹೇಗೆ ಗೊತ್ತಾ? ನೀವೆ ನೋಡಿ

ಉತ್ತರ ಕರ್ನಾಟಕ ಸ್ಪೆಷಲ್ ಉದುರು ಸಜ್ಜಕ; ಸಿಹಿಯಾದ ಅಡುಗೆ ಇಷ್ಟಪಡುವವರು ಮಾಡಿ ಸವಿಯಿರಿ

 

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?