ಹುಲ್ಲು ಬೆಳೆಯಿರಿ..! ನೂರಕ್ಕೆ ನೂರು ತೆರಿಗೆ ಉಳಿಸಲು ಉಡುಪಿಯ ಈ ವ್ಯಕ್ತಿಯ ಐಡಿಯಾ

Viral video of saving tax: ಸಂಬಳ ಪಡೆಯುತ್ತಿರುವವರಿಗೆ ತೆರಿಗೆ ಹೊರೆ ಇದ್ದೇ ಇದೆ. ಏಳೂ ಮುಕ್ಕಾಲು ಲಕ್ಷ ರೂಗಿಂತ ಹೆಚ್ಚು ಸಂಬಳ ಪಡೆಯುವವರು ತೆರಿಗೆ ಕಟ್ಟಲೇಬೇಕಾಗುತ್ತದೆ. ಸ್ವಲ್ಪವೂ ತೆರಿಗೆ ಕಟ್ಟುವ ಅವಶ್ಯಕತೆ ಬೀಳದ ಹಾಗೆ ಮಾಡುವ ಉಪಾಯವೊಂದನ್ನು ಉಡುಪಿಯ ವ್ಯಕ್ತಿಯೊಬ್ಬರ ನೀಡಿದ್ದಾರೆ. ಇದು ಸುಮ್ಮನೆ ವಿಡಂಬನೆ...

ಹುಲ್ಲು ಬೆಳೆಯಿರಿ..! ನೂರಕ್ಕೆ ನೂರು ತೆರಿಗೆ ಉಳಿಸಲು ಉಡುಪಿಯ ಈ ವ್ಯಕ್ತಿಯ ಐಡಿಯಾ
|

Updated on:Jul 28, 2024 | 1:41 PM

ಬೆಂಗಳೂರು, ಜುಲೈ 28: ಆದಾಯ ತೆರಿಗೆಯ ಹೊರೆ ಹೆಚ್ಚಾಯ್ತೆಂಬುದು ಬಹಳಷ್ಟು ಸಂಬಳದಾರರ ತಗಾದೆ. ಉಡುಪಿಯ ಶ್ರೀನಿಧಿ ಹಂಡ ಎಂಬ ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತೆರಿಗೆ ಉಳಿತಾಯಕ್ಕೆ ಒಂದು ಫನ್ನಿ ಐಡಿಯಾ ಕೊಟ್ಟಿದ್ದಾರೆ. ಕೆಲಸ ಮಾಡಿ, ಆದರೆ, ಸಂಬಳ ಪಡೆಯಬೇಡಿ. ಮನೆಯ ಮೇಲೆ ಟೆರೇಸ್ ಮೇಲಾದರೂ ಸರಿ ಹುಲ್ಲು ಬೆಳೆಯಿರಿ. ಸಂಬಳ ನೀಡುವ ಬದಲು ಈ ಹುಲ್ಲನ್ನು ಖರೀದಿಸುವಂತೆ ಕಂಪನಿಗೆ ತಿಳಿಸಿ ಎಂದು ಶ್ರೀನಿಧಿ ಹಂದೆ ಈ ವಿಡಿಯೋದಲ್ಲಿ ಹೇಳಿದ್ದಾರೆ. ಹುಲ್ಲು ಬೆಳೆದು ಮಾರಿದರೆ ಅದು ಕೃಷಿ ಆದಾಯ ಎಂದು ಪರಿಗಣಿಸಲಾಗುತ್ತದೆ. ಅದಕ್ಕೆ ತೆರಿಗೆ ಇರುವುದಿಲ್ಲ ಎಂಬುದು ಇವರ ಲಾಜಿಕ್. ಗಮನಿಸಿ… ಇದು ಸುಮ್ಮನೆ ವಿಡಂಬನೆಗೆಂದು ಅವರು ಹಾಕಿದ ಪೋಸ್ಟ್.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:56 am, Sun, 28 July 24

Follow us
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್