ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ (Hubballi Ganesh Chaturthi) ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ (Muslim Family) ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ (Communal Harmony) ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ, ಆರತಿ (Puja, Aarti) ಬೆಳಗಿದರು. ಅಷ್ಟೇ ಅಲ್ಲ; ಅಲಿಸಾಬ್ ನಧಾಪ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿ, ಪ್ರಸಾದ ವಿತರಣೆಯನ್ನೂ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ