ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ: ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್ಇ ವಿರುದ್ಧ ಸಮರಕ್ಕಿಳಿದ ಭಕ್ತರು
ಮೂರು ಸಾವಿರ ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್ಇ ವಿರುದ್ಥ ಸಮರಕ್ಕಿಳಿದ ಭಕ್ತರು ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಾಣುತ್ತಿಲ್ಲಾ..ದಿನ ಬೆಳಗಾದ್ರೇ,ಮೂರು ಸಾವಿರ ಮಠದ ಭಕ್ತರು ಕೆಎಲ್ಇ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ..ಭಕ್ತರು ಮಠಕ್ಕೆ ನೀಡಿದ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಕೋಡಲು ತಾವು ಒಪ್ಪಲು ಸಾಧ್ಯವೇ ಇಲ್ಲಾ ಅಂತಾ ಸ್ವಾಮಿಜಿಗಳ ವಿರುದ್ದ ಕಿಡಿ ಹೊತ್ತಿಯುರಿಯುತ್ತಿದೆ..ಆದ್ರೇ,ಕೆಎಲ್ಇ ಸಂಸ್ಥೆ ಮಾತ್ರ ಈ ವಿರೋಧಕ್ಕೆ ಯಾವುದೇ ರೀತಿ ತಲೆಕೆಡಿಸಿಕೊಳ್ಳದಿರುವುದಕ್ಕೆ ಕಾರಣ ಏನು ಗೊತ್ತಾ?
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
