ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ: ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್‌ಇ ವಿರುದ್ಧ ಸಮರಕ್ಕಿಳಿದ ಭಕ್ತರು
ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ: ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್‌ಇ ವಿರುದ್ಧ ಸಮರಕ್ಕಿಳಿದ ಭಕ್ತರು

ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ: ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್‌ಇ ವಿರುದ್ಧ ಸಮರಕ್ಕಿಳಿದ ಭಕ್ತರು

ಸಾಧು ಶ್ರೀನಾಥ್​

Updated on: Jan 04, 2021 | 1:01 PM

ಮೂರು ಸಾವಿರ ಮಠದ ಆಸ್ತಿ ಹಿಂದಿರುಗಿಸುವಂತೆ ಕೆಎಲ್‌ಇ ವಿರುದ್ಥ ಸಮರಕ್ಕಿಳಿದ ಭಕ್ತರು ಹುಬ್ಬಳ್ಳಿಯ ಮೂರು ಸಾವಿರ ಮಠದ ಭೂ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಾಣುತ್ತಿಲ್ಲಾ..ದಿನ ಬೆಳಗಾದ್ರೇ,ಮೂರು ಸಾವಿರ ಮಠದ ಭಕ್ತರು ಕೆಎಲ್‌ಇ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ..ಭಕ್ತರು ಮಠಕ್ಕೆ ನೀಡಿದ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಕೋಡಲು ತಾವು ಒಪ್ಪಲು ಸಾಧ್ಯವೇ ಇಲ್ಲಾ ಅಂತಾ ಸ್ವಾಮಿಜಿಗಳ ವಿರುದ್ದ ಕಿಡಿ ಹೊತ್ತಿಯುರಿಯುತ್ತಿದೆ..ಆದ್ರೇ,ಕೆಎಲ್‌ಇ ಸಂಸ್ಥೆ ಮಾತ್ರ ಈ ವಿರೋಧಕ್ಕೆ ಯಾವುದೇ ರೀತಿ ತಲೆಕೆಡಿಸಿಕೊಳ್ಳದಿರುವುದಕ್ಕೆ ಕಾರಣ ಏನು ಗೊತ್ತಾ?

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು