ನಟ ಹುಚ್ಚ ವೆಂಕಟ್ ಅವರು ಬಿಗ್ ಬಾಸ್ಗೆ ಬಂದು ಕಿರಿಕ್ ಮಾಡಿಕೊಂಡಿದ್ದರು. ಸಹ ಸ್ಪರ್ಧಿಯ ಮೇಲೆ ಕೈ ಮಾಡಿ ಅವರು ಮನೆಯಿಂದ ಹೊರಕ್ಕೆ ಹೊಗಿದ್ದರು. ಆ ಬಳಿಕ ವೆಂಕಟ್ ಅವರು ಊರೂರು ಅಲೆದಿದ್ದರು. ಅವರಿಗೆ ಮಾನಸಿಕ ಚಿಕಿತ್ಸೆಯ ಅವಕಾಶ ಇದೆ ಎಂದು ಎಲ್ಲರೂ ಹೇಳಿದ್ದರು. ಈಗ ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ನನಗೆ ಮತ್ತೊಂದು ಅವಕಾಶ ಕೊಡಿ. ಕೊಡುವ ಎಲ್ಲಾ ಟಾಸ್ಕ್ಗಳನ್ನು ಮಾಡುತ್ತೇನೆ’ ಎಂದಿದ್ದಾರೆ ಹುಚ್ಚ ವೆಂಕಟ್. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.