AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga: ವಿಧಿವಶರಾಗುವ ಮೊದಲು ಒಂಟಿಯಾಗಿ ಜೀವಿಸುತ್ತಿದ್ದ ಸನ್ಯಾಸಿಯ ಮನೆಯಲ್ಲಿ ಸಿಕ್ಕಿತು ಲಕ್ಷಾಂತರ ಹಣ!

ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 30, 2023 | 11:05 AM

Share

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯಲ್ಲಿ ವಾಸವಾಗಿದ್ದ ಮತ್ತು ಸನ್ಯಾಸಿಯಾಗಿ ಒಂಟಿ ಬದುಕು ನಡೆಸುತ್ತಿದ್ದ ಗಂಗಾಧರ ಶಾಸ್ತ್ರಿ (Gangadhar Shastri) ನಿನ್ನೆ ಮೃತಪಟ್ಟಿದ್ದು ಅವರ ಮನೆಯಲ್ಲಿ ಲಕ್ಷಾಂತರ ಹಣ ಪತ್ತೆಯಾಗಿದೆ. ನಮಗೆ ಲಭ್ಯವಿರುವ ಮೂಲಗಳ ಪ್ರಕಾರ ಶಾಸ್ತ್ರಿಯವರ ಹೆಸರಲ್ಲಿ 16 ಎಕರೆ ಜಮೀನು (farmland) ಮತ್ತು 4 ಎಕರೆ ತೆಂಗಿನ ತೋಟವಿದೆ. ಅಂತ್ಯಸಂಸ್ಕಾರ ನಡೆಸಿದ ಬಳಿಕ ಅವರು ವಾಸವಾಗಿದ್ದ ಮನೆಯನ್ನು ಸ್ಥಳೀಯರು ಸ್ವಚ್ಛಗೊಳಿಸುವಾಗ ಸುಮಾರು 30 ಲಕ್ಷ ರೂ. ಗಳಷ್ಟು ನಗದು ಸಿಕ್ಕಿದೆ. ಭಕ್ತರು (devotees) ನೀಡಿದ ಕಾಣಿಕೆ ಇದರಲ್ಲಿ ಸೇರಿದೆ ಎಂದು ಹೇಳಲಾಗಿದೆ. 70 ವರ್ಷದ ಪ್ರಾಯದವರಾಗಿದ್ದ ಶಾಸ್ತ್ರಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲಗಳಲ್ಲಿ ಹಣ ಕಟ್ಟಿಟ್ಟಿದ್ದು ವಿಡಿಯೋದಲ್ಲಿ ಕಾಣಿಸುತ್ತದೆ. ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​