AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga: ವಿಧಿವಶರಾಗುವ ಮೊದಲು ಒಂಟಿಯಾಗಿ ಜೀವಿಸುತ್ತಿದ್ದ ಸನ್ಯಾಸಿಯ ಮನೆಯಲ್ಲಿ ಸಿಕ್ಕಿತು ಲಕ್ಷಾಂತರ ಹಣ!

ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 30, 2023 | 11:05 AM

Share

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯಲ್ಲಿ ವಾಸವಾಗಿದ್ದ ಮತ್ತು ಸನ್ಯಾಸಿಯಾಗಿ ಒಂಟಿ ಬದುಕು ನಡೆಸುತ್ತಿದ್ದ ಗಂಗಾಧರ ಶಾಸ್ತ್ರಿ (Gangadhar Shastri) ನಿನ್ನೆ ಮೃತಪಟ್ಟಿದ್ದು ಅವರ ಮನೆಯಲ್ಲಿ ಲಕ್ಷಾಂತರ ಹಣ ಪತ್ತೆಯಾಗಿದೆ. ನಮಗೆ ಲಭ್ಯವಿರುವ ಮೂಲಗಳ ಪ್ರಕಾರ ಶಾಸ್ತ್ರಿಯವರ ಹೆಸರಲ್ಲಿ 16 ಎಕರೆ ಜಮೀನು (farmland) ಮತ್ತು 4 ಎಕರೆ ತೆಂಗಿನ ತೋಟವಿದೆ. ಅಂತ್ಯಸಂಸ್ಕಾರ ನಡೆಸಿದ ಬಳಿಕ ಅವರು ವಾಸವಾಗಿದ್ದ ಮನೆಯನ್ನು ಸ್ಥಳೀಯರು ಸ್ವಚ್ಛಗೊಳಿಸುವಾಗ ಸುಮಾರು 30 ಲಕ್ಷ ರೂ. ಗಳಷ್ಟು ನಗದು ಸಿಕ್ಕಿದೆ. ಭಕ್ತರು (devotees) ನೀಡಿದ ಕಾಣಿಕೆ ಇದರಲ್ಲಿ ಸೇರಿದೆ ಎಂದು ಹೇಳಲಾಗಿದೆ. 70 ವರ್ಷದ ಪ್ರಾಯದವರಾಗಿದ್ದ ಶಾಸ್ತ್ರಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲಗಳಲ್ಲಿ ಹಣ ಕಟ್ಟಿಟ್ಟಿದ್ದು ವಿಡಿಯೋದಲ್ಲಿ ಕಾಣಿಸುತ್ತದೆ. ಮೃತರು ಅಷ್ಟೊಂದು ಹಣವನ್ನು ತಮ್ಮ ಬಳಿ ಯಾಕೆ ಇಟ್ಟುಕೊಂಡಿದ್ದರು ಅನ್ನೋದು ನಿಗೂಢವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!