Ghati Subramanya Temple: ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಸಂಗ್ರಹವಾಗಿದ್ದ ಹಣ ಎಷ್ಟು ಗೊತ್ತಾ?

Ghati Subramanya Temple: ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಸಂಗ್ರಹವಾಗಿದ್ದ ಹಣ ಎಷ್ಟು ಗೊತ್ತಾ?
| Updated By: ಆಯೇಷಾ ಬಾನು

Updated on: Oct 15, 2024 | 8:18 AM

ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಭಕ್ತರ ಕಾಣಿಕೆಯಾಗಿ 51 ಲಕ್ಷದ 71 ಸಾವಿರ ಹಣ ಸಂಗ್ರಹವಾಗಿದೆ. ದಸರಾ ಹಬ್ಬ ಮುಗಿದ ಹಿನ್ನಲೆ ದೇವಾಲಯ ಆಡಳಿತ ಮಂಡಳಿ ಹುಂಡಿ‌ ಎಣಿಕೆ ಮಾಡಿತು.

ದೇವನಹಳ್ಳಿ, ಅ.15: ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ‌ ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ (Ghati Subramanya Temple) ಕ್ಷೇತ್ರದಲ್ಲಿ ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಭಕ್ತರ ಕಾಣಿಕೆಯಾಗಿ 51 ಲಕ್ಷದ 71 ಸಾವಿರ ಹಣ ಸಂಗ್ರಹವಾಗಿದೆ. 2 ಗ್ರಾಂ ಚಿನ್ನ ಹಾಗೂ 1 ಕೆಜಿ 94 ಗ್ರಾಂ ಬೆಳ್ಳಿಯನ್ನ ಭಕ್ತರು ಕಾಣಿಕೆ ರೂಪದಲ್ಲಿ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಣೆ ಮಾಡಿದ್ದಾರೆ. ದಸರಾ ಹಬ್ಬ ಮುಗಿದ ಹಿನ್ನಲೆ ದೇವಾಲಯ ಆಡಳಿತ ಮಂಡಳಿ ಹುಂಡಿ‌ ಎಣಿಕೆ ಮಾಡಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ