ಶಿವನ ದೇವಸ್ಥಾನದ ಹಿಂದಿನ ನದಿಯಲ್ಲಿ ನೂರಾರು ಹಾವುಗಳು; ಅಚ್ಚರಿಯ ವಿಡಿಯೋ ಇಲ್ಲಿದೆ
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಕೃಷ್ಣಾ, ನವೆಂಬರ್ 19: ಆಂಧ್ರಪ್ರದೇಶದ (Andhra Pradesh) ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

