ಶಿವನ ದೇವಸ್ಥಾನದ ಹಿಂದಿನ ನದಿಯಲ್ಲಿ ನೂರಾರು ಹಾವುಗಳು; ಅಚ್ಚರಿಯ ವಿಡಿಯೋ ಇಲ್ಲಿದೆ
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಕೃಷ್ಣಾ, ನವೆಂಬರ್ 19: ಆಂಧ್ರಪ್ರದೇಶದ (Andhra Pradesh) ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

