ಶಿವನ ದೇವಸ್ಥಾನದ ಹಿಂದಿನ ನದಿಯಲ್ಲಿ ನೂರಾರು ಹಾವುಗಳು; ಅಚ್ಚರಿಯ ವಿಡಿಯೋ ಇಲ್ಲಿದೆ
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಕೃಷ್ಣಾ, ನವೆಂಬರ್ 19: ಆಂಧ್ರಪ್ರದೇಶದ (Andhra Pradesh) ಕೃಷ್ಣ ಜಿಲ್ಲೆಯ ನಾಗಯಲಂಕಾದಲ್ಲಿರುವ ಶ್ರೀ ರಾಮಪಾದ ಕ್ಷೇತ್ರದಲ್ಲಿ ಒಂದು ಪವಾಡ ನಡೆದಿದೆ. ಶಿವನ ದೇವಾಲಯದ ಹಿಂದೆ ಹರಿಯುವ ಕೃಷ್ಣಾ ನದಿಯಲ್ಲಿ ನೂರಾರು ಹಾವುಗಳು ಕಾಣಿಸಿಕೊಂಡಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ನದಿಯ ದಂಡೆಗೆ ಭೇಟಿ ನೀಡಲು ಬಂದವರು ಈ ದೃಶ್ಯಗಳನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಈ ಪವಾಡದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

