ಮೈಸೂರು: ಕುರಿ ಕೊಟ್ಟಿಗೆಯಂತಹ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳ ಕಲಿಕೆ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅಸ್ವಾಳು ಗ್ರಾಮದ ಅಂಗನವಾಡಿ ಕೇಂದ್ರ ಕುರಿ ಕೊಟ್ಟಿಗೆಯ ಹಾಗೆ ಇದೆ. ಗ್ರಾಮದ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಸುಮಾರು 17 ಮಕ್ಕಳು ಕಲಿಯುತ್ತಾರೆ. ಅಂಗನವಾಡಿಗೆ ಕೇಂದ್ರಕ್ಕೆ ಹೋಗಲು ಸಮರ್ಪಕವಾದ ರಸ್ತೆಯೂ ಇಲ್ಲ.
ಮೈಸೂರು, ಜನವರಿ 06: ಹುಣಸೂರು (Hunsur) ತಾಲೂಕಿನ ಅಸ್ವಾಳು ಗ್ರಾಮದ ಅಂಗನವಾಡಿ (Anganwadi) ಕೇಂದ್ರ ಕುರಿ ಕೊಟ್ಟಿಗೆಯ ಹಾಗೆ ಇದೆ. ಗ್ರಾಮದ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಸುಮಾರು 17 ಮಕ್ಕಳು ಕಲಿಯುತ್ತಾರೆ. ಅಂಗನವಾಡಿಗೆ ಕೇಂದ್ರಕ್ಕೆ ಹೋಗಲು ಸಮರ್ಪಕವಾದ ರಸ್ತೆಯೂ ಇಲ್ಲ. ಮೋರಿಯನ್ನು ದಾಟಿ ಮಕ್ಕಳು ಅಂಗನವಾಡಿಗೆ ಹೋಗಬೇಕು. ಮೋರಿ ದಾಟಲು ಕಲ್ಲುಗಳನ್ನು ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಇನ್ನು ಅಂಗನವಾಡಿ ಕೇಂದ್ರ ಬೀಳುವ ಸ್ಥಿತಿಯಲ್ಲಿದೆ. ಕನಿಷ್ಠ ಸೌಲಭ್ಯವಿಲ್ಲದ ಅಂಗನವಾಡಿಯಲ್ಲಿ ಮಕ್ಕಳು ಕಲಿಯುತ್ತಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
