ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ನಮ್ಮ ಜೀವನದಲ್ಲಿ ಯಾವಾಗ ಏನು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಕ್ಷಣ ಬದುಕಿದ್ದವರು ಮುಂದಿನ ಕ್ಷಣದಲ್ಲಿ ಬದುಕಿರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಲು ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೈದರಾಬಾದ್: ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಹಾಕುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದೃಶ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೈದರಾಬಾದ್ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ಖಾಸಗಿ ಉದ್ಯೋಗದಲ್ಲಿರುವ ವಿಷ್ಣುವರ್ಧನ್ ಎಂಬ ವ್ಯಕ್ತಿ ಪ್ರತಿದಿನ ಬೆಳಗ್ಗೆ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಿದ್ದರು. 2 ದಿನಗಳ ಹಿಂದೆ ಅವರು ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿದ್ದಾಗ ಏಕಾಏಕಿ ಹೃದಯಾಘಾತವಾಗಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

