ಲಿಫ್ಟ್ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯ ಕುಕತ್ಪಲ್ಲಿ ಪ್ರದೇಶದ ಕೆಪಿಎಚ್ಬಿ ಕಾಲೋನಿಯಲ್ಲಿ ತಾಯಿ ಮತ್ತು ಮಗು ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದರು. ಕೆಪಿಎಚ್ಬಿ ಹಂತ 9ರಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಕಟ್ಟಡದ ಲಿಫ್ಟ್ನೊಳಗೆ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಹೋದಾಗ ತಾಂತ್ರಿಕ ದೋಷದಿಂದಾಗಿ ಲಿಫ್ಟ್ ಮಧ್ಯದಲ್ಲಿ ನಿಂತುಹೋಯಿತು. ಇದರಿಂದಾಗಿ ತಾಯಿ ಮತ್ತು ಮಗು ಸ್ವಲ್ಪ ಸಮಯದವರೆಗೆ ಲಿಫ್ಟ್ನಲ್ಲಿ ಸಿಲುಕಿಕೊಂಡರು. ಅವರ ಕಿರುಚಾಟ ಕೇಳಿ ಸ್ಥಳೀಯರು ಭಯಭೀತರಾದರು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.
ಹೈದರಾಬಾದ್, ಜುಲೈ 20: ತೆಲಂಗಾಣದ (Telangana) ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯ ಕುಕತ್ಪಲ್ಲಿ ಪ್ರದೇಶದ ಕೆಪಿಎಚ್ಬಿ ಕಾಲೋನಿಯಲ್ಲಿ ತಾಯಿ ಮತ್ತು ಮಗು ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದರು. ಕೆಪಿಎಚ್ಬಿ ಹಂತ 9ರಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಕಟ್ಟಡದ ಲಿಫ್ಟ್ನೊಳಗೆ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಹೋದಾಗ ತಾಂತ್ರಿಕ ದೋಷದಿಂದಾಗಿ ಲಿಫ್ಟ್ ಮಧ್ಯದಲ್ಲಿ ನಿಂತುಹೋಯಿತು. ಇದರಿಂದಾಗಿ ತಾಯಿ ಮತ್ತು ಮಗು ಸ್ವಲ್ಪ ಸಮಯದವರೆಗೆ ಲಿಫ್ಟ್ನಲ್ಲಿ ಸಿಲುಕಿಕೊಂಡರು. ಅವರ ಕಿರುಚಾಟ ಕೇಳಿ ಸ್ಥಳೀಯರು ಭಯಭೀತರಾದರು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.
ಮಾಹಿತಿ ಪಡೆದ ಕೆಪಿಎಚ್ಬಿ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ, ಕಟ್ಟಡ ಸಿಬ್ಬಂದಿಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪೊಲೀಸರು ಜಾಗರೂಕರಾಗಿ ಲಿಫ್ಟ್ ಬಾಗಿಲುಗಳನ್ನು ತೆರೆದು ತಾಯಿ ಮತ್ತು ಮಗುವನ್ನು ಯಾವುದೇ ಸುರಕ್ಷಿತವಾಗಿ ಹೊರಗೆ ಕರೆತಂದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jul 20, 2026 10:58 PM
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

